<p><strong>ಬೆಂಗಳೂರು: </strong>`ಅಂಗವಿಕಲರ ರಾಜ್ಯ ಆಯುಕ್ತರ ಹುದ್ದೆಯು ಅನುಭವಾತ್ಮಕ ಹಾಗೂ ಜವಾಬ್ದಾರಿ ಹೆಚ್ಚಾಗಿರುವುದರಿಂದ ಈಗಿರುವ ಆಯುಕ್ತರನ್ನೇ ಮುಂದುವರೆಸಬೇಕು' ಎಂದು ರಾಷ್ಟ್ರೀಯ ಅಂಗವಿಕಲಂಗ್ ಮಂಚ್ನ ರಾಜ್ಯ ಘಟಕದ ಅಧ್ಯಕ್ಷ ಕೆ.ಎನ್.ಸುಧೀಂದ್ರ ಕುಮಾರ್ ಮನವಿ ಮಾಡಿದರು.<br /> <br /> ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಆಯುಕ್ತರನ್ನು ನೇಮಿಸಿದರೆ ಅಂಗವಿಕಲರ ಸಮಸ್ಯೆ ಅರ್ಥಮಾಡಿಕೊಳ್ಳಲು ಸಮಯ ಬೇಕಾಗುತ್ತದೆ. ಆದ್ದರಿಂದ ಈಗಿನ ಆಯುಕ್ತ ಕೆ.ವಿ.ರಾಜಣ್ಣ ಅವರನ್ನೇ ಮತ್ತೊಂದು ಅವಧಿಗೆ ಮುಂದುವರೆಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಅಂಗವಿಕಲರ ರಾಜ್ಯ ಆಯುಕ್ತರ ಹುದ್ದೆಯು ಅನುಭವಾತ್ಮಕ ಹಾಗೂ ಜವಾಬ್ದಾರಿ ಹೆಚ್ಚಾಗಿರುವುದರಿಂದ ಈಗಿರುವ ಆಯುಕ್ತರನ್ನೇ ಮುಂದುವರೆಸಬೇಕು' ಎಂದು ರಾಷ್ಟ್ರೀಯ ಅಂಗವಿಕಲಂಗ್ ಮಂಚ್ನ ರಾಜ್ಯ ಘಟಕದ ಅಧ್ಯಕ್ಷ ಕೆ.ಎನ್.ಸುಧೀಂದ್ರ ಕುಮಾರ್ ಮನವಿ ಮಾಡಿದರು.<br /> <br /> ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಆಯುಕ್ತರನ್ನು ನೇಮಿಸಿದರೆ ಅಂಗವಿಕಲರ ಸಮಸ್ಯೆ ಅರ್ಥಮಾಡಿಕೊಳ್ಳಲು ಸಮಯ ಬೇಕಾಗುತ್ತದೆ. ಆದ್ದರಿಂದ ಈಗಿನ ಆಯುಕ್ತ ಕೆ.ವಿ.ರಾಜಣ್ಣ ಅವರನ್ನೇ ಮತ್ತೊಂದು ಅವಧಿಗೆ ಮುಂದುವರೆಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>