<p><strong>ಬೆಂಗಳೂರು: </strong>ಜನ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಲು `ರಾಜ್ಯ ನಿವಾಸಿ ಮಾಹಿತಿ ಕೇಂದ್ರ~ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ರಾಜ್ಯದ ನಿವಾಸಿಗಳಿಗೆ ಒದಗಿಸಲಾಗುವ ವಿವಿಧ ಸೌಲಭ್ಯಗಳ ಕುರಿತು ವಿವರ ನೀಡುವ ಈ ಕೇಂದ್ರ 9 ತಿಂಗಳಲ್ಲಿ ಆರಂಭವಾಗಲಿದೆ.<br /> <br /> ವಿಶಿಷ್ಟ ಗುರುತಿನ ಚೀಟಿ (ಯುಐಡಿ) ಯೋಜನೆ ಅಡಿ ಫಲಾನುಭವಿ ಕೇಂದ್ರಿತ ಕಲ್ಯಾಣ ಕಾರ್ಯಕ್ರಮಗಳನ್ನು ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜನ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಲು `ರಾಜ್ಯ ನಿವಾಸಿ ಮಾಹಿತಿ ಕೇಂದ್ರ~ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ರಾಜ್ಯದ ನಿವಾಸಿಗಳಿಗೆ ಒದಗಿಸಲಾಗುವ ವಿವಿಧ ಸೌಲಭ್ಯಗಳ ಕುರಿತು ವಿವರ ನೀಡುವ ಈ ಕೇಂದ್ರ 9 ತಿಂಗಳಲ್ಲಿ ಆರಂಭವಾಗಲಿದೆ.<br /> <br /> ವಿಶಿಷ್ಟ ಗುರುತಿನ ಚೀಟಿ (ಯುಐಡಿ) ಯೋಜನೆ ಅಡಿ ಫಲಾನುಭವಿ ಕೇಂದ್ರಿತ ಕಲ್ಯಾಣ ಕಾರ್ಯಕ್ರಮಗಳನ್ನು ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>