6,500 ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಂಡಿರುವ 2,450 ಫಲಾನುಭವಿಗಳಿಗೆ ಕ್ರಯಪತ್ರ ಹಾಗೂ ಖಾತಾಪತ್ರ ವಿತರಣೆ, 94 ಸಿಸಿ ಅಡಿಯಲ್ಲಿ 1,853 ಜನರಿಗೆ ಮನೆ ಮಂಜೂರಾತಿ ಪತ್ರ, ಕೊಳೆಗೇರಿ ಅಭಿವೃದ್ಧಿ ನಿಗಮದಿಂದ 360 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸು ವರು ಎಂದು ಸೋಮಶೇಖರ್ ಸುದ್ದಿಗಾರರಿಗೆ ತಿಳಿಸಿದರು.