ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಾಯದ ಪಕ್ಕವೇ ಇದ್ದ ಮಣ್ಣಿನ ದಿಬ್ಬ ಕುಸಿದು ಬಿದ್ದಿತ್ತು. ಮಣ್ಣಿನಡಿ ಸಿಲುಕಿದ್ದ ಮೂವರೂ ಕೂಗಾಡಲಾರಂಭಿಸಿದ್ದರು. ಸಹಾಯಕ್ಕೆ ಬಂದ ಸ್ಥಳೀಯರು, ಮಣ್ಣು ತೆರವುಗೊಳಿಸಿ ಅವರರನ್ನು ಆಸ್ಪತ್ರೆಗೆ ಕಳುಹಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಸಂದೀಪ್ ಹಾಗೂ ಅಖಿಲೇಶ್ ಮೃತಪಟ್ಟಿದ್ದಾರೆ.