<p><strong>ಬೆಂಗಳೂರು: </strong>18 ವರ್ಷ ಆಗಿರುವ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದ ನಿರುದ್ಯೋಗಿಗಳಿಗೆ ಉನ್ನತಿ ಸೆಂಟರ್ ವತಿಯಿಂದ 50 ದಿನಗಳ ವೃತ್ತಿ ತರಬೇತಿಯ ಉಚಿತ ಶಿಬಿರ ಆಯೋಜಿಸಲಾಗಿದೆ.</p>.<p>ಈ ತಂಡದ ತರಬೇತಿ ಮಾರ್ಚ್ 24ರಿಂದ ಆರಂಭವಾಗಲಿದೆ. ಆಸಕ್ತರು ಉನ್ನತಿ ಕಚೇರಿಯಿಂದ ಅರ್ಜಿ ಪಡೆಯಬಹುದು.</p>.<p>ಕಚೇರಿ ಸ್ಥಳ: ಉನ್ನತಿ ಸೆಂಟರ್, ನಂ.1, ದೇವಸ್ಥಾನದ ರಸ್ತೆ, ಎನ್.ಜಿ.ಇ.ಎಫ್. ಬಡಾವಣೆ, (ಬೈಯಪ್ಪನಹಳ್ಳಿ ಮೆಟ್ರೊ ರೈಲ್ವೆ ನಿಲ್ದಾಣದ ಬಳಿ) ಸದಾನಂದನಗರ. ಸಂಪರ್ಕ:9663677746</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>18 ವರ್ಷ ಆಗಿರುವ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದ ನಿರುದ್ಯೋಗಿಗಳಿಗೆ ಉನ್ನತಿ ಸೆಂಟರ್ ವತಿಯಿಂದ 50 ದಿನಗಳ ವೃತ್ತಿ ತರಬೇತಿಯ ಉಚಿತ ಶಿಬಿರ ಆಯೋಜಿಸಲಾಗಿದೆ.</p>.<p>ಈ ತಂಡದ ತರಬೇತಿ ಮಾರ್ಚ್ 24ರಿಂದ ಆರಂಭವಾಗಲಿದೆ. ಆಸಕ್ತರು ಉನ್ನತಿ ಕಚೇರಿಯಿಂದ ಅರ್ಜಿ ಪಡೆಯಬಹುದು.</p>.<p>ಕಚೇರಿ ಸ್ಥಳ: ಉನ್ನತಿ ಸೆಂಟರ್, ನಂ.1, ದೇವಸ್ಥಾನದ ರಸ್ತೆ, ಎನ್.ಜಿ.ಇ.ಎಫ್. ಬಡಾವಣೆ, (ಬೈಯಪ್ಪನಹಳ್ಳಿ ಮೆಟ್ರೊ ರೈಲ್ವೆ ನಿಲ್ದಾಣದ ಬಳಿ) ಸದಾನಂದನಗರ. ಸಂಪರ್ಕ:9663677746</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>