ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಪ್ರದೀಪ್, ‘ಕಪ್ಪು ಹಣ ಮತ್ತು ಭ್ರಷ್ಟಾಚಾರಕ್ಕೆ ಅನಧಿಕೃತ ಗಣಿಗಾರಿಕೆ, ಲಂಚಕೋರತನ, ತೆರಿಗೆ ವಂಚನೆಗಳೇ ಮುಖ್ಯ ಕಾರಣ. ಅಲ್ಲದೇ ಅಭಿವೃದ್ಧಿ ಯೋಜನೆಗಳಿಗಾಗಿ ಮೀಸಲಿಡುವ ಹಣವನ್ನು ಲೂಟಿ ಮಾಡಲಾಗುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.