<p>ಬೆಂಗಳೂರು: ‘ಶೂದ್ರ’ ಸಾಹಿತ್ಯಕ, ಸಾಂಸ್ಕೃತಿಕ ದ್ವೈಮಾಸಿಕದ ವತಿಯಿಂದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಗೌರವ ಕಾವ್ಯ ಸ್ಪರ್ಧೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.<br /> <br /> ಆಯಾ ವರ್ಷದ ಅತ್ಯುತ್ತಮ ಕವನ ಸಂಕಲನಕ್ಕೆ ₨10,000 ನಗದು ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು. 2013ರಲ್ಲಿ ಪ್ರಕಟವಾದ ಸಂಕಲನದ ಎರಡು ಪ್ರತಿಗಳನ್ನು ಆಗಸ್ಟ್ 5ರೊಳಗೆ ಕಳುಹಿಸಿಕೊಡಬೇಕು.<br /> <br /> ವಿಳಾಸ: ಶೂದ್ರ ಶ್ರೀನಿವಾಸ್, ‘ಕಾವಿಮನೆ’, ಮಾನಸ ವಿದ್ಯಾ ಕೇಂದ್ರ, ಅಣ್ಣಯ್ಯ ರೆಡ್ಡಿ ಬಡಾವಣೆ, ಜೆ.ಪಿ.ನಗರ ಆರನೇ ಹಂತ, ಬೆಂಗಳೂರು–78, ದೂರವಾಣಿ: 080– 41315196.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಶೂದ್ರ’ ಸಾಹಿತ್ಯಕ, ಸಾಂಸ್ಕೃತಿಕ ದ್ವೈಮಾಸಿಕದ ವತಿಯಿಂದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಗೌರವ ಕಾವ್ಯ ಸ್ಪರ್ಧೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.<br /> <br /> ಆಯಾ ವರ್ಷದ ಅತ್ಯುತ್ತಮ ಕವನ ಸಂಕಲನಕ್ಕೆ ₨10,000 ನಗದು ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು. 2013ರಲ್ಲಿ ಪ್ರಕಟವಾದ ಸಂಕಲನದ ಎರಡು ಪ್ರತಿಗಳನ್ನು ಆಗಸ್ಟ್ 5ರೊಳಗೆ ಕಳುಹಿಸಿಕೊಡಬೇಕು.<br /> <br /> ವಿಳಾಸ: ಶೂದ್ರ ಶ್ರೀನಿವಾಸ್, ‘ಕಾವಿಮನೆ’, ಮಾನಸ ವಿದ್ಯಾ ಕೇಂದ್ರ, ಅಣ್ಣಯ್ಯ ರೆಡ್ಡಿ ಬಡಾವಣೆ, ಜೆ.ಪಿ.ನಗರ ಆರನೇ ಹಂತ, ಬೆಂಗಳೂರು–78, ದೂರವಾಣಿ: 080– 41315196.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>