ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ 2012-13ನೇ ಸಾಲಿನ `ನಾಗಮ್ಮ ದತ್ತಾತ್ರೇಯ ಕೃಷಿ ಪ್ರಶಸ್ತಿ'ಗೆ ಐದು ವರ್ಷಗಳಿಂದ ಕೃಷಿ ಅಭಿವೃದ್ಧಿಗೆ ಸಂಶೋಧನೆ ನಡೆಸಿದ ಕೃಷಿ ವಿಜ್ಞಾನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜುಲೈ 31ರ ಒಳಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿವರಗಳಿಗೆ ವೆಬ್ಸೈಟ್: www.uasbangalore.edn.in