‘200 ಎಕರೆಯಷ್ಟು ವಿಸ್ತಾರದ ಈ ಕೆರೆ ಜೀವ ವೈವಿಧ್ಯದ ನೆಲೆಯಾಗಿತ್ತು. ಸುತ್ತಮುತ್ತಲಿನ 8ರಿಂದ 10 ಹಳ್ಳಿಗಳ ಅಂತರ್ಜಲ ಹೆಚ್ಚಲು ಇದು ಕಾರಣವಾಗಿತ್ತು. ಈಗ ಎಲ್ಲವೂ ನಾಶ ವಾಗಿದೆ’ ಎಂದು ಶನಿವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ರೈತರು ಹೇಳಿದರು. ಸಂಜೆ ವೇಳೆ ವಿಜ್ಞಾನಿ ಜಗ ದೀಶ್ವರ್, ಸಂಘಟನೆಯ ಮಾಜಿ ಅಧ್ಯಕ್ಷ ಶ್ರೀರಾಮುಲು ನೇತೃತ್ವದಲ್ಲಿ ಗ್ರಾಮಸ್ಥರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.