<p>ಬೆಂಗಳೂರು: ಗುಟ್ಕಾ ಮಾರುತ್ತಿದ್ದ ಆರೋಪದ ಮೇಲೆ ಬಸವನಗುಡಿಯ ಅರುಣ್ (40) ಮತ್ತು ಅನಂತ್ (50) ಎಂಬುವರನ್ನು ಬಂಧಿಸಿರುವ ನಗರದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ್ಙ 21 ಸಾವಿರ ಮೌಲ್ಯದ ಗುಟ್ಕಾ ಸರಕನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಸಿಟಿ ಮಾರುಕಟ್ಟೆ ಸಮೀಪ ಶಂಕರ್ ಟ್ರೇಡರ್ಸ್ ಮತ್ತು ರಾಜೇಶ್ವರಿ ಟ್ರೇಡರ್ಸ್ ಹೆಸರಿನ ಅಂಗಡಿ ಇಟ್ಟುಕೊಂಡಿದ್ದ ಆರೋಪಿಗಳು, ಗುಟ್ಕಾ ಮಾರಾಟ ನಿರ್ಬಂಧಿಸಿದ ನಂತರವೂ ಅಕ್ರಮವಾಗಿ ಗುಟ್ಕಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗುಟ್ಕಾ ಮಾರುತ್ತಿದ್ದ ಆರೋಪದ ಮೇಲೆ ಬಸವನಗುಡಿಯ ಅರುಣ್ (40) ಮತ್ತು ಅನಂತ್ (50) ಎಂಬುವರನ್ನು ಬಂಧಿಸಿರುವ ನಗರದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ್ಙ 21 ಸಾವಿರ ಮೌಲ್ಯದ ಗುಟ್ಕಾ ಸರಕನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಸಿಟಿ ಮಾರುಕಟ್ಟೆ ಸಮೀಪ ಶಂಕರ್ ಟ್ರೇಡರ್ಸ್ ಮತ್ತು ರಾಜೇಶ್ವರಿ ಟ್ರೇಡರ್ಸ್ ಹೆಸರಿನ ಅಂಗಡಿ ಇಟ್ಟುಕೊಂಡಿದ್ದ ಆರೋಪಿಗಳು, ಗುಟ್ಕಾ ಮಾರಾಟ ನಿರ್ಬಂಧಿಸಿದ ನಂತರವೂ ಅಕ್ರಮವಾಗಿ ಗುಟ್ಕಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>