ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 10 ರವರೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ: ಜಾರ್ಜ್‌

Last Updated 2 ಮೇ 2017, 19:38 IST
ಅಕ್ಷರ ಗಾತ್ರ
ಬೆಂಗಳೂರು:   ಜೂನ್‌ 10 ರವರೆಗೆ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು.
 
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕೊಡಗು ಭಾಗದಲ್ಲಿ  ಒಂದೆರಡು ದಿನಗಳಿಂದ ಮಳೆ ಆಗಿದೆ.
 
ಈ ತಿಂಗಳ ಕೊನೆಯಲ್ಲೇ ಮುಂಗಾರು ಪ್ರವೇಶವಾಗುವ ಸಾಧ್ಯತೆಯೂ ಇರುವುದರಿಂದ ಜಲಾಶಯದಲ್ಲಿ  ನೀರಿನ ಸಂಗ್ರಹ ಸ್ಥಿತಿ ಸುಧಾರಣೆ ಆಗಲಿದೆ  ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT