<p><strong>ಪೀಣ್ಯ ದಾಸರಹಳ್ಳಿ: `</strong>ರಾಜ್ಯದಲ್ಲಿ ಜೆಡಿಎಸ್ ಮಾತ್ರ ರೈತರ ಪರ ನಿಲುವನ್ನು ಇಟ್ಟುಕೊಂಡಿರುವ ಪಕ್ಷ. ಹೀಗಾಗಿ ನನ್ನಂತಹ ನೂರಾರು ರೈತ ಮಕ್ಕಳು ಜನನಾಯಕರಾಗಿ ಹೊರಹೊಮ್ಮಲಿದ್ದಾರೆ~ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ವಿಶ್ಲೇಷಿಸಿದರು. <br /> <br /> ದೊಡ್ಡಬಿದರಕಲ್ಲಿನ ಸಪ್ತಗಿರಿ ಬಡಾವಣೆಯಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, `ಟೀಕೆಗಳನ್ನು ಮಾಡುವ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ~ ಎಂದು ಎಚ್ಚರಿಸಿದರು. <br /> <br /> ಶಾಸಕರಾದ ಬಾಲಕೃಷ್ಣ, ಇ.ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಗಾಯಿತ್ರಿ ಜವರಾಯಿಗೌಡ, ತಿಮ್ಮನಂಜಯ್ಯ, ಮುನಿಸ್ವಾಮಿ, ಗೋವಿಂದೇಗೌಡ, ಜವರಾಯಿಗೌಡ, ನಗರ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ: `</strong>ರಾಜ್ಯದಲ್ಲಿ ಜೆಡಿಎಸ್ ಮಾತ್ರ ರೈತರ ಪರ ನಿಲುವನ್ನು ಇಟ್ಟುಕೊಂಡಿರುವ ಪಕ್ಷ. ಹೀಗಾಗಿ ನನ್ನಂತಹ ನೂರಾರು ರೈತ ಮಕ್ಕಳು ಜನನಾಯಕರಾಗಿ ಹೊರಹೊಮ್ಮಲಿದ್ದಾರೆ~ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ವಿಶ್ಲೇಷಿಸಿದರು. <br /> <br /> ದೊಡ್ಡಬಿದರಕಲ್ಲಿನ ಸಪ್ತಗಿರಿ ಬಡಾವಣೆಯಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, `ಟೀಕೆಗಳನ್ನು ಮಾಡುವ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ~ ಎಂದು ಎಚ್ಚರಿಸಿದರು. <br /> <br /> ಶಾಸಕರಾದ ಬಾಲಕೃಷ್ಣ, ಇ.ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಗಾಯಿತ್ರಿ ಜವರಾಯಿಗೌಡ, ತಿಮ್ಮನಂಜಯ್ಯ, ಮುನಿಸ್ವಾಮಿ, ಗೋವಿಂದೇಗೌಡ, ಜವರಾಯಿಗೌಡ, ನಗರ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>