ಅರ್ಜಿದಾರರು ಬಿಎಂಟಿಎಫ್ ಎಡಿಜಿಪಿ ಹುದ್ದೆಯಲ್ಲೇ ಮುಂದುವರಿಯಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ‘2017ರ ಜ.2ರಂದು ಈ ಹುದ್ದೆಗೆ ಠಾಕೂರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಮತ್ತೆ ಮಾ.22ರಂದು ಬೇರೆಡೆಗೆ ವರ್ಗಾಯಿಸಿದೆ.
ಅವಧಿಪೂರ್ವ ವರ್ಗಾವಣೆ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಿದ್ದರು. ಆದರೆ, ವರ್ಗಾವಣೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಸಿಎಟಿ ನಿರಾಕರಿಸಿತ್ತು.