<p><strong>ಯಲಹಂಕ:</strong> ಇಲ್ಲಿನ ಬಜಾರ್ ರಸ್ತೆಯ ರಣಧೀರ ಕಂಠೀರವ ಡಾ. ರಾಜ್ ಅಭಿಮಾನಿಗಳ ಸಂಘದ ವತಿಯಿಂದ ಡಾ. ರಾಜ್ಕುಮಾರ್ ಅವರ 84ನೇ ಜನ್ಮದಿನ ಆಚರಿಸಲಾಯಿತು.</p>.<p>ಅಂಧರಿಂದ ಕೇಕ್ ಕತ್ತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಲಾಯಿತು. ಅಭಿಮಾನಿಗಳು ಡಾ. ರಾಜ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು. ಅನ್ನದಾನ ಏರ್ಪಡಿಸಲಾಗಿತ್ತು.</p>.<p>ಬಿಬಿಎಂಪಿ ಸದಸ್ಯ ವೈ.ಎನ್.ಅಶ್ವಥ್, ಪಿಸಿಸಿ ಸದಸ್ಯ ಮು.ಕೃಷ್ಣಮೂರ್ತಿ, ಕೆಪಿಸಿಸಿ ಮಾಜಿ ಸದಸ್ಯ ಮಾರ್ಕಂಡೇಯ, ಸಂಘದ ಅಧ್ಯಕ್ಷ ವೈ.ಪಿ.ಚಂದ್ರಶೇಖರ್, ಉಪಾಧ್ಯಕ್ಷ ವೈ.ಸಿ.ಭಾಸ್ಕರ್ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಇಲ್ಲಿನ ಬಜಾರ್ ರಸ್ತೆಯ ರಣಧೀರ ಕಂಠೀರವ ಡಾ. ರಾಜ್ ಅಭಿಮಾನಿಗಳ ಸಂಘದ ವತಿಯಿಂದ ಡಾ. ರಾಜ್ಕುಮಾರ್ ಅವರ 84ನೇ ಜನ್ಮದಿನ ಆಚರಿಸಲಾಯಿತು.</p>.<p>ಅಂಧರಿಂದ ಕೇಕ್ ಕತ್ತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಲಾಯಿತು. ಅಭಿಮಾನಿಗಳು ಡಾ. ರಾಜ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು. ಅನ್ನದಾನ ಏರ್ಪಡಿಸಲಾಗಿತ್ತು.</p>.<p>ಬಿಬಿಎಂಪಿ ಸದಸ್ಯ ವೈ.ಎನ್.ಅಶ್ವಥ್, ಪಿಸಿಸಿ ಸದಸ್ಯ ಮು.ಕೃಷ್ಣಮೂರ್ತಿ, ಕೆಪಿಸಿಸಿ ಮಾಜಿ ಸದಸ್ಯ ಮಾರ್ಕಂಡೇಯ, ಸಂಘದ ಅಧ್ಯಕ್ಷ ವೈ.ಪಿ.ಚಂದ್ರಶೇಖರ್, ಉಪಾಧ್ಯಕ್ಷ ವೈ.ಸಿ.ಭಾಸ್ಕರ್ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>