ತಂತ್ರಜ್ಞ ಸುಹಾಸ್ ಶಿವಣ್ಣ, ‘ವಿದ್ಯಾರ್ಥಿಗಳು ಸವಾಲಿನ ಬೆನ್ನುಹತ್ತಿದಾಗ ಮಾತ್ರವೇ ಸಾಧಕರಾಗಲು ಸಾಧ್ಯ, ಡಿಜಿಟಲ್ ಇಂಡಿಯಾ ಯೋಜನೆಗೆ ಅನುಗುಣವಾಗಿ ತಂತ್ರಜ್ಞಾನ ಆವಿಷ್ಕಾರಕ್ಕೆ ಮುಂದಾಗಬೇಕು. ಒಂದು ನಿರ್ದಿಷ್ಟ ಕ್ಷೇತ್ರದ ಅಧ್ಯಯನದ ಜತೆಗೆ ಇತರೆ ಕ್ಷೇತ್ರಗಳಲ್ಲೂ ಜ್ಞಾನ ವೃದ್ಧಿಸಿಕೊಳ್ಳಬೇಕು. ಅದು ಮೂಲ ವಿಷಯದಲ್ಲಿ ಆಳವಾದ ಅಧ್ಯಯನಕ್ಕೆ ಸಹಕಾರಿ ಆಗುತ್ತದೆ’ ಎಂದರು.