ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್.ಪಾಟೀಲ, ‘ಆರೋಪಿಗಳ ವಿರುದ್ಧ ಕೊಲೆ, ಸುಲಿಗೆ ಸೇರಿ 80ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅವರೆಲ್ಲರೂ ಮರಣದಂಡನೆಗೆ ಅರ್ಹರಾಗಿದ್ದು, ಅವರಿಗೆ ಅದೇ ಶಿಕ್ಷೆ ವಿಧಿಸಬೇಕು’ ಎಂದು ನ್ಯಾಯಾಲಯವನ್ನು ಕೋರಿ ಸಾಕ್ಷ್ಯಗಳನ್ನು ಹಾಜರುಪಡಿಸಿದರು. ವಾದ ಆಲಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದರು.