ಹುಂಡಿಯನ್ನು ತೆರೆದು ಎಣಿಕೆ ಮಾಡುವ ಸಂದರ್ಭದಲ್ಲಿ ದೇವಾಲಯ ಅಧೀಕ್ಷಕ ನಾರಾಯಣಸ್ವಾಮಿ, ವ್ಯವಸ್ಥಾಪನಾ ಸಮಿತಿ ಗೌರವ ಅಧ್ಯಕ್ಷ ಜಿ.ಎಂ.ಚನ್ನಪ್ಪ ಸದಸ್ಯರಾದ ಓಬದೇನಹಳ್ಳಿ ಮುನಿಯಪ್ಪ, ಮುನಿರಾಜು, ಮಂಜಣ್ಣ, ಸುಬ್ರಹ್ಮಣ್ಯ ನಾಯಕ್, ಕೆ.ನಾಗರತ್ನಮ್ಮ, ಭ್ರಮರಾಂಭಿಕಾ ಮುತ್ತಣ್ಣ, ಪ್ರಧಾನ ಅರ್ಚಕ ಎನ್.ಶ್ರೀನಿಧಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ ಹಾಜರಿದ್ದರು.