ಬೆಂಗಳೂರು: ‘ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೆ.ಜೆ. ಜಾರ್ಜ್ ಅವರಿಂದ ನನಗೆ ಅನ್ಯಾಯವಾಗಿದೆ. ನನ್ನ ಸಾವಿಗೆ ಅವರೇ ಕಾರಣ’ ಎಂದು ಆರೋಪಿಸಿ ರೌಡಿಶೀಟರ್ ನಾಗ ವಿಷ ಕುಡಿದಿರುವ ಘಟನೆ ಪ್ರೆಸ್ಕ್ಲಬ್ನಲ್ಲಿ ನಡೆದಿದೆ.
ಮುಂಬರುವ ಚುನಾವಣೆಯಲ್ಲಿ ಈ ಇಬ್ಬರು ನಾಯಕರಿಗೆ ಮತ ಹಾಕದಂತೆ ಸಾರ್ವಜನಿಕರಲ್ಲಿ ರೌಡಿಶೀಟರ್ ನಾಗ ಮನವಿ ಮಾಡಿದರು.