<p>ಬೆಂಗಳೂರು: ಅಗ್ನಿ ಅನಾಹುತದಿಂದ ಹಾನಿಗೀಡಾದ ಶಿವಾಜಿ ನಗರದ ರಸೆಲ್ ಮಾರುಕಟ್ಟೆಯ ಸಂತ್ರಸ್ತ ವ್ಯಾಪಾರಿಗಳಿಗೆ ಪಾಲಿಕೆ ವತಿಯಿಂದ 8 ರಿಂದ 50 ಸಾವಿರ ರೂಪಾಯಿವರೆಗಿನ ಪರಿಹಾರ ಚೆಕ್ನ್ನು ಗುರುವಾರ ವಿತರಿಸಲಾಯಿತು.<br /> <br /> ಪಾಲಿಕೆ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ಪರಿಹಾರ ಚೆಕ್ ವಿತರಿಸಲಾಯಿತು. ಶಾಸಕ ಆರ್. ರೋಷನ್ ಬೇಗ್ ಸಂತ್ರಸ್ತ ವ್ಯಾಪಾರಿಗಳಿಗೆ ಚೆಕ್ ವಿತರಿಸಿದರು.ಮಾರುಕಟ್ಟೆಯ ವ್ಯಾಪಾರಿಗಳ ಸಂಘದಿಂದ ಬಡವರಿಗೆ ಊಟ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಸಭಾ ಉಪ ಸಭಾಪತಿ ಕೆ.ರೆಹಮಾನ್ಖಾನ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಅಗ್ನಿ ಅನಾಹುತದಿಂದ ಹಾನಿಗೀಡಾದ ಶಿವಾಜಿ ನಗರದ ರಸೆಲ್ ಮಾರುಕಟ್ಟೆಯ ಸಂತ್ರಸ್ತ ವ್ಯಾಪಾರಿಗಳಿಗೆ ಪಾಲಿಕೆ ವತಿಯಿಂದ 8 ರಿಂದ 50 ಸಾವಿರ ರೂಪಾಯಿವರೆಗಿನ ಪರಿಹಾರ ಚೆಕ್ನ್ನು ಗುರುವಾರ ವಿತರಿಸಲಾಯಿತು.<br /> <br /> ಪಾಲಿಕೆ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ಪರಿಹಾರ ಚೆಕ್ ವಿತರಿಸಲಾಯಿತು. ಶಾಸಕ ಆರ್. ರೋಷನ್ ಬೇಗ್ ಸಂತ್ರಸ್ತ ವ್ಯಾಪಾರಿಗಳಿಗೆ ಚೆಕ್ ವಿತರಿಸಿದರು.ಮಾರುಕಟ್ಟೆಯ ವ್ಯಾಪಾರಿಗಳ ಸಂಘದಿಂದ ಬಡವರಿಗೆ ಊಟ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಸಭಾ ಉಪ ಸಭಾಪತಿ ಕೆ.ರೆಹಮಾನ್ಖಾನ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>