ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಾ ಪುರಸ್ಕಾರ ಇಂದು

Last Updated 14 ಜೂನ್ 2019, 20:03 IST
ಅಕ್ಷರ ಗಾತ್ರ

ಮಹದೇವಪುರ: ಬೆಂಗಳೂರು ಪೂರ್ವ ತಾಲ್ಲೂಕು ತಿಗಳರ ಕ್ಷೇಮಾಭಿವೃದ್ಧಿ ಸಂಘದಿಂದ ಮಹದೇವಪುರ ಕ್ಷೇತ್ರದ ಹಗದೂರು ಗ್ರಾಮದ ಸಪ್ತಪದಿ ಸಭಾಭವನದಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆಪ್ರತಿಭಾ ಪುರಸ್ಕಾರವನ್ನು ನೀಡಿಗೌರವಿಸಲಾಗುವುದು. ಸಂಘದ ಅಧ್ಯಕ್ಷ ಎಂ.ವೇಣುಗೋಪಾಲ ಅಧ್ಯಕ್ಷತೆ ವಹಿಸುವರು.ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಪ್ರತಿಭಾ ಪುರಸ್ಕಾರವನ್ನು ವಿತರಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT