‘ಮಲ್ಲೇಶ್ವರ, ವಿಜಯನಗರ, ಗಾಂಧಿನಗರ, ರಾಜಾಜಿನಗರ ಮತ್ತು ಮಹಾ ಲಕ್ಷ್ಮೀ ಲೇಔಟ್ನಲ್ಲಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಫಲಕ ಗ ಳನ್ನು ತೆರವುಗೊಳಿಸಲಾಯಿತು. ನಗರದಲ್ಲಿ ಅನಧಿಕೃತವಾಗಿ ಜಾಹೀ ರಾತು ಫಲ ಕಗಳನ್ನು ಹಾಕುವುದು ಹೆಚ್ಚಾಗಿದೆ.
ಅನಧಿಕೃತ ಜಾಹೀರಾತು ಫಲಕ ಹಾಕುವವರ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಿತಿ ಅಧ್ಯಕ್ಷ ಆರ್.ಚಂದ್ರಶೇಖರಯ್ಯ ತಿಳಿಸಿದರು.