ದೇಶದಲ್ಲಿ ಸಂಭವಿಸಿದ್ದ ಹಲವು ಅಪಘಾತಗಳಲ್ಲಿ ಬುಲ್ ಬಾರ್ ಹಾಗೂ ಕ್ರ್ಯಾಶ್ ಗಾರ್ಡ್ ತಾಗಿ ಹಲವರು ಮೃತಪಟ್ಟಿದ್ದಾರೆ. ಇನ್ನು ಹಲವರು ಗಾಯ
ಗೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವಾಲಯವು ಈ ಸುತ್ತೋಲೆ ಹೊರಡಿಸಿ, ಅದರಲ್ಲಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಎಲ್ಲ ರಾಜ್ಯಗಳ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.