<p><strong>ಹುಣಸೂರು (ಮೈಸೂರು ಜಿಲ್ಲೆ)</strong>: ತಾಲ್ಲೂಕಿನ ಗಾವಡಗೆರೆಯಲ್ಲಿ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರೇಮಿಗಳು ಸೋಮವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೆ.ಆರ್.ನಗರ ಕುವೆಂಪು ಬಡಾವಣೆ ನಿವಾಸಿ ಜಮುನಾ (28) ಮತ್ತು ಹುಣಸೂರು ತಾಲ್ಲೂಕು ತೊಂಡಾಳು ಗ್ರಾಮದ ದಿಲೀಪ್ (22) ಆತ್ಮಹತ್ಯೆ ಮಾಡಿಕೊಂಡವರು. ನರ್ಸಿಂಗ್ ಕೋರ್ಸ್ ಮುಗಿಸಿದ್ದ ಜಮುನಾ, ಪದವೀಧರನಾದ ದಿಲೀಪ್ ಇವರಿಬ್ಬರೂ ದೂರದ ಸಂಬಂಧಿಕರು.</p>.<p>ವಿವಾಹವಾಗಲು ಪೋಷಕರ ಮನವೊಲಿಸುವ ಯತ್ನಿಸಿದ್ದರು. ಆದರೆ, ಪೋಷಕರು ವಯಸ್ಸಿನ ಅಂತರ ನೆಪವೊಡ್ಡಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಣಸೂರು (ಮೈಸೂರು ಜಿಲ್ಲೆ)</strong>: ತಾಲ್ಲೂಕಿನ ಗಾವಡಗೆರೆಯಲ್ಲಿ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರೇಮಿಗಳು ಸೋಮವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೆ.ಆರ್.ನಗರ ಕುವೆಂಪು ಬಡಾವಣೆ ನಿವಾಸಿ ಜಮುನಾ (28) ಮತ್ತು ಹುಣಸೂರು ತಾಲ್ಲೂಕು ತೊಂಡಾಳು ಗ್ರಾಮದ ದಿಲೀಪ್ (22) ಆತ್ಮಹತ್ಯೆ ಮಾಡಿಕೊಂಡವರು. ನರ್ಸಿಂಗ್ ಕೋರ್ಸ್ ಮುಗಿಸಿದ್ದ ಜಮುನಾ, ಪದವೀಧರನಾದ ದಿಲೀಪ್ ಇವರಿಬ್ಬರೂ ದೂರದ ಸಂಬಂಧಿಕರು.</p>.<p>ವಿವಾಹವಾಗಲು ಪೋಷಕರ ಮನವೊಲಿಸುವ ಯತ್ನಿಸಿದ್ದರು. ಆದರೆ, ಪೋಷಕರು ವಯಸ್ಸಿನ ಅಂತರ ನೆಪವೊಡ್ಡಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>