<p><strong>ಬೆಂಗಳೂರು: </strong>`ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದಂದು ಮಾಂಸ ಮಾರಾಟ ನಿಷೇಧವನ್ನು ವಿರೋಧಿಸಿ, ಏ.14 ರಂದು ಪುರಭವನದ ಮುಂದೆ ಮಾಂಸದೂಟ ಮಾಡಿ, ಬೃಹತ್ ರ್ಯಾಲಿ ನಡೆಸಲಾಗುವುದು~ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಎನ್. ಮೂರ್ತಿ ಹೇಳಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯ ಸರ್ಕಾರವು ಅಂಬೇಡ್ಕರ್ ಜಯಂತಿ, ಮಹಾಶಿವರಾತ್ರಿ, ಶ್ರೀ ರಾಮನವಮಿ, ಸರ್ವೋದಯ ದಿನ, ಮಹಾವೀರ ಜಯಂತಿ ಹೀಗೆ ಹಬ್ಬಗಳಂದು ಮಾಂಸ ಮಾರಾಟವನ್ನು ನಿಷೇಧಿಸಿ ಸಂವಿಧಾನ ಬದ್ಧವಾದ ಆಹಾರ ಪದ್ಧತಿಯ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ~ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದಂದು ಮಾಂಸ ಮಾರಾಟ ನಿಷೇಧವನ್ನು ವಿರೋಧಿಸಿ, ಏ.14 ರಂದು ಪುರಭವನದ ಮುಂದೆ ಮಾಂಸದೂಟ ಮಾಡಿ, ಬೃಹತ್ ರ್ಯಾಲಿ ನಡೆಸಲಾಗುವುದು~ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಎನ್. ಮೂರ್ತಿ ಹೇಳಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯ ಸರ್ಕಾರವು ಅಂಬೇಡ್ಕರ್ ಜಯಂತಿ, ಮಹಾಶಿವರಾತ್ರಿ, ಶ್ರೀ ರಾಮನವಮಿ, ಸರ್ವೋದಯ ದಿನ, ಮಹಾವೀರ ಜಯಂತಿ ಹೀಗೆ ಹಬ್ಬಗಳಂದು ಮಾಂಸ ಮಾರಾಟವನ್ನು ನಿಷೇಧಿಸಿ ಸಂವಿಧಾನ ಬದ್ಧವಾದ ಆಹಾರ ಪದ್ಧತಿಯ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ~ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>