ಬಿಜೆಪಿಗೆ ಸೇರಿದ್ದಕ್ಕೆ ಬಂಧನ: ಬಂಧನವನ್ನು ಖಂಡಿಸಿರುವ ಬಿಜೆಪಿ ಮುಖಂಡ ಮುಖಂಡ ದೇವೆಂದ್ರ, ‘ಇತ್ತೀಚೆಗಷ್ಟೆ ಕಾಂಗ್ರೆಸ್ನಿಂದ ಹೊರಬಂದಿದ್ದ ಪ್ರಕಾಶ್, ಬಿಜೆಪಿಗೆ ಸೇರಿದ್ದರು. ಇದೇ ಕಾರಣಕ್ಕೆ ಮೀಟರ್ ಬಡ್ಡಿ ವ್ಯವಹಾರ ಹೆಸರಿನಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಲಾಗಿದೆ. ಇದರಿಂದ ಹಿಂದೆ ರಾಜಕೀಯ ಷಡ್ಯಂತ್ರವಿದೆ’ ಎಂದು ಆರೋಪಿಸಿದರು.