ಕರ್ನಾಟಕ ಪರಿವರ್ತನೆ ರಥ ಯಾತ್ರೆ ಮತ್ತು ಚುನಾವಣೆಗಾಗಿ ನಡೆಸಿರುವ ಸಿದ್ಧತೆಗಳ ಬಗ್ಗೆ ಮೋದಿಗೆ ವರದಿ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಚುನಾವಣೆಯಲ್ಲಿ ಅನುಸರಿಸಬೇಕಾದ ತಂತ್ರಗಳ ಬಗ್ಗೆ ಮೋದಿಯವರೂ ರಾಜ್ಯ ನಾಯಕರಿಗೆ ಸಲಹೆ– ಸೂಚನೆಗಳನ್ನು ನೀಡಲಿದ್ದಾರೆ. ಚರ್ಚೆಗೆ ಸ್ಥಳ ಮತ್ತು ಸಮಯ ನಿಗದಿ ಆಗಬೇಕು ಎಂದು ಮೂಲಗಳು ಹೇಳಿವೆ.