‘ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಎರಡು ವರ್ಷಗಳ ಹಿಂದೆ ಈ ರಸ್ತೆಯನ್ನು ನಿರ್ಮಿಸಲಾಗಿತ್ತು. ಆದಾದ ಕೆಲವೇ ದಿನಗಳಲ್ಲಿ ಜಲಮಂಡಳಿ ಸಿಬ್ಬಂದಿ ರಸ್ತೆಯನ್ನು ಅಗೆದು, ಹಾಳುಮಾಡಿದರು. ರಸ್ತೆ ದುರಸ್ತಿಗೊಳಿಸುವಂತೆ ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ದೂರು ನೀಡಿದಾಗ ಬಂದು ಮಣ್ಣು, ಕಲ್ಲು ತಂದು ಸುರಿದು ಹೋಗುತ್ತಾರೆ’ ಎಂದು ವಿವರಿಸಿದರು.