ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುಸ್ಥಿತಿಗೆ ಎಲ್ಲಿದೆ ಪರಿಹಾರ

Last Updated 7 ಅಕ್ಟೋಬರ್ 2015, 20:01 IST
ಅಕ್ಷರ ಗಾತ್ರ

ರಸ್ತೆ ಗುಂಡಿಗಳ ಚಿತ್ರ ಕಳುಹಿಸಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಗುಂಡಿಗಳು ಬಾಯ್ದೆರೆದು ನಿಂತಿವೆ. ರಸ್ತೆ ಗುಂಡಿಯಿಂದಾಗಿ ದೇವರಬೀಸನಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ನಿತ್ಯ ಹತ್ತಾರು ಮಂದಿ ಗಾಯಗೊಳ್ಳುತ್ತಿದ್ದಾರೆ. ಈ ಗುಂಡಿಗಳನ್ನು ಕಾಟಾಚಾರಕ್ಕೆ ಮುಚ್ಚಲಾಗುತ್ತಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರ ನಡೆಸಬೇಕಿದೆ. ‘ಪ್ರಜಾವಾಣಿ’ ಓದುಗರು ರಸ್ತೆ ಗುಂಡಿಗಳ ಗುಣಮಟ್ಟದ ಛಾಯಾಚಿತ್ರಗಳನ್ನು bangalore@prajavani.co.in ವಿಳಾಸಕ್ಕೆ ಕಳುಹಿಸಬಹುದು. ಈ ಚಿತ್ರಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT