ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ದೂರು

Last Updated 8 ಏಪ್ರಿಲ್ 2013, 19:52 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಕಬ್ಬನ್ ಪಾರ್ಕ್ ವಿಭಾಗದ ಎ.ಸಿ.ಪಿ ಎಚ್.ಕೆ. ವೆಂಕಟಸ್ವಾಮಿ, ಮೈಕೊ ಲೇಔಟ್ ವಿಭಾಗದ ಎ.ಸಿ.ಪಿ ವೀರಭದ್ರೇಗೌಡ, ಹುಳಿಮಾವು ಠಾಣೆಯ ಇನ್‌ಸ್ಪೆಕ್ಟರ್ ಜಯರಾಮ ಅವರು ಆಸ್ತಿ ದಾಖಲೆಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿ, ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ವೆಂಕಟಸ್ವಾಮಿ ಅವರ ಸೋದರ ಸಂಬಂಧಿ ಎಂ. ಉಮೇಶ್ ಎಂಬುವರು ಸಲ್ಲಿಸಿರುವ ದೂರಿನ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಇದೇ 12ಕ್ಕೆ ಮುಂದೂಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT