ಕೆಂಗೇರಿ: ಯಲಹಂಕ, ಕೆ.ಆರ್.ಪುರ, ಕೆಂಗೇರಿ ರೈಲ್ವೆ ಮಾರ್ಗಗಳನ್ನು ಜೋಡಿ ಮಾರ್ಗಕ್ಕೆ ಪರಿವರ್ತಿಸಿ ವರ್ತುಲ ರೈಲು ಸಂಪರ್ಕ ವ್ಯವಸ್ಥೆಯಾಗಿ ಅಭಿವೃದ್ಧಿಪಡಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಶೀಘ್ರವೇ ನಗರದ ಶಾಸಕರ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಸಂಸದ ಅನಂತಕುಮಾರ್ ತಿಳಿಸಿದರು.