ಬೆಂಗಳೂರು: ಬೆಂಗಳೂರಿನ ಎಚ್.ಸಿ. ಶಂಕರಮ್ಮ ದತ್ತಿ ಸಂಘವು ಪಿಯುಸಿ, ಬಿಎಸ್ಸಿ, ವೈದ್ಯಕೀಯ, ಎಂಜಿನಿಯರಿಂಗ್ನಲ್ಲಿ ವ್ಯಾಸಂಗ ಮಾಡುತ್ತಿರುವ ಉಪ್ಪಾರ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜಾತಿ ಪ್ರಮಾಣ ಪತ್ರ ಮತ್ತು ಅಂಕಪಟ್ಟಿಯೊಂದಿಗೆ ಜನವರಿ 15 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.