ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಂದ್ರು ವಾದ್ವಾನಿ, ‘ಆಸ್ಪತ್ರೆಯ ಶಿಸ್ತು ಸಮಿತಿ ಸಭೆ ನಡೆಸಿ ತನಿಖೆ ನಡೆಸಲು ತೀರ್ಮಾನಿಸಿದೆ. ಆನಂದ್ ಅವರು ತಜ್ಞ ವೈದ್ಯರ ತಂಡದಲ್ಲಿ ಪ್ರಮುಖವಾಗಿದ್ದಾರೆ. ಇವರನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ. ತನಿಖೆಗೆ ನಮ್ಮದೇ ಆದ ಕೆಲವು ಮಾರ್ಗಸೂಚಿಗಳಿವೆ. ಆ ಪ್ರಕಾರ ತನಿಖೆ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.