ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಗಳ್ಳರ ಬಂಧನ

Last Updated 15 ಜೂನ್ 2019, 20:15 IST
ಅಕ್ಷರ ಗಾತ್ರ

ದಾಬಸ್ ಪೇಟೆ: ಸರಗಳ್ಳತನ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.ಕೊರಟಗೆರೆ ತಾಲ್ಲೂಕಿನ ಮಂಜುನಾಥ(35) ಹಾಗೂ ನೀಲಕಂಠ(28) ಬಂಧಿತರು. ‘ದಾಬಸ್ ಪೇಟೆ ಪಬ್ಲಿಕ್ ಶಾಲೆ’ ಬಳಿ ಇದೇ 5ರಂದು ರಸ್ತೆ ಬದಿ ಸುಶೀಲಮ್ಮ ಅವರ 50ಗ್ರಾಂ ಮಾಂಗಲ್ಯ ಸರ ಹಾಗೂ 100 ಗ್ರಾಂ ಕರಡಿಗೆ ಕದ್ದು ಪರಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT