‘ರಾಜ್ಯದಲ್ಲಿ ₹32,000 ಕೋಟಿ ಮೌಲ್ಯದ ಬೆಳೆ ಹಾನಿ ಆಗಿದೆ. ಕೇಂದ್ರ ಸರ್ಕಾರವು ಕೇವಲ ₹2,000 ಕೋಟಿ ಪರಿಹಾರ ಒದಗಿಸಿದೆ. ಇನ್ನುಳಿದ ₹30,000 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡುವವರು ಯಾರು’ ಎಂದು ಪ್ರಶ್ನಿಸಿದರು. ‘ಸರ್ಕಾರದ ಬೆಳೆಹಾನಿ ಪರಿಹಾರ, ಹಾಲಿನ ಸಹಾಯಧನ, ಬೆಳೆ ವಿಮೆ, ವಿಧವಾ ವೇತನವನ್ನು ಬ್ಯಾಂಕ್ನವರು ಸಾಲದ ಖಾತೆಗೆ ಜಮೆ ಮಾಡಿಕೊಳ್ಳು ತ್ತಿದ್ದಾರೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ’ ಎಂದು ತಿಳಿಸಿದರು.