<p><strong>ಮಹದೇವಪುರ:</strong> `ಸ್ಥಳೀಯ ಮಟ್ಟದಲ್ಲಿ ಪದೇಪದೇ ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿದರೆ ಜನರಿಗೆ ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ಮೂಡಲು ಸಾಧ್ಯ' ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಹದೇವಪುರ ಕ್ಷೇತ್ರ ಘಟಕದ ಅಧ್ಯಕ್ಷ ಟಿ.ವೀರಭದ್ರಪ್ಪ ತಿಳಿಸಿದರು.<br /> <br /> ವೈಟ್ಫೀಲ್ಡ್ ಸಮೀಪದ ಹಗದೂರು ವಾರ್ಡ್ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಈಚೆಗೆ ನಡೆದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು.<br /> <br /> ಗೌರವ ಕಾರ್ಯದರ್ಶಿ ಆದಪ್ಪ ಪಾಸೋಡಿ ಮಾತನಾಡಿದರು. ಕವಿಗೋಷ್ಠಿಯಲ್ಲಿ ಶೋಭಾ ಕೊಂತಿಕಲ್, ವಿಶಾಲ ಆರಾಧ್ಯ, ಶ್ರೀವಲ್ಲಿ ಶೇಷಾದ್ರಿ, ನವೀನ್ಕುಮಾರ್, ಡಿ.ಟಿ.ಪ್ರಸನ್ನ, ನಾರಾಯಣಪ್ಪ, ವೈ.ಎಸ್.ಕೃಷ್ಣಮೂರ್ತಿ, ಎಚ್.ವಿ.ಶ್ರೀನಿವಾಸ್ ಕವನ ವಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ:</strong> `ಸ್ಥಳೀಯ ಮಟ್ಟದಲ್ಲಿ ಪದೇಪದೇ ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿದರೆ ಜನರಿಗೆ ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ಮೂಡಲು ಸಾಧ್ಯ' ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಹದೇವಪುರ ಕ್ಷೇತ್ರ ಘಟಕದ ಅಧ್ಯಕ್ಷ ಟಿ.ವೀರಭದ್ರಪ್ಪ ತಿಳಿಸಿದರು.<br /> <br /> ವೈಟ್ಫೀಲ್ಡ್ ಸಮೀಪದ ಹಗದೂರು ವಾರ್ಡ್ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಈಚೆಗೆ ನಡೆದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು.<br /> <br /> ಗೌರವ ಕಾರ್ಯದರ್ಶಿ ಆದಪ್ಪ ಪಾಸೋಡಿ ಮಾತನಾಡಿದರು. ಕವಿಗೋಷ್ಠಿಯಲ್ಲಿ ಶೋಭಾ ಕೊಂತಿಕಲ್, ವಿಶಾಲ ಆರಾಧ್ಯ, ಶ್ರೀವಲ್ಲಿ ಶೇಷಾದ್ರಿ, ನವೀನ್ಕುಮಾರ್, ಡಿ.ಟಿ.ಪ್ರಸನ್ನ, ನಾರಾಯಣಪ್ಪ, ವೈ.ಎಸ್.ಕೃಷ್ಣಮೂರ್ತಿ, ಎಚ್.ವಿ.ಶ್ರೀನಿವಾಸ್ ಕವನ ವಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>