ಆಕ್ಷೇಪ: ‘ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಕೆಲವರು ಸಿಕೆಪಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು, ಈ ಸಂಬಂಧ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ರಿಜಿಸ್ಟ್ರಾರ್ ಅವರಿಗೆ ದೂರು ನೀಡಲಾಗಿದೆ. ಆದರೆ, ಇನ್ನೂ ಯಾವುದೇ ಕ್ರಮ ಜರುಗಿಲ್ಲ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.