‘ದೇಶ ರಕ್ಷಣೆಗಾಗಿ ಸೈನಿಕರು ಜೀವದ ಹಂಗು ತೊರೆದು ಗಡಿಯಲ್ಲಿ ನಿಂತಿದ್ದಾರೆ. ಸಂದರ್ಭ ಬಂದರೆ ಬಲಿದಾನವನ್ನೂ ನೀಡುತ್ತಿದ್ದಾರೆ. ಅವರ ಕುಟುಂಬಕ್ಕೆ ಸರ್ಕಾರ ಹಣಕಾಸಿನ ನೆರವು ನೀಡಬಹುದೆ ಹೊರತು ಜೀವ ತಂದು ಕೊಡಲು ಸಾಧ್ಯವಿಲ್ಲ. ಹೀಗಾಗಿ ಸೈನಿಕರು ಮತ್ತು ಅವರ ಕುಟುಂಬವನ್ನು ಎಲ್ಲರೂ ಗೌರವಿಸಬೇಕು’ ಎಂದು ಹೇಳಿದರು.