ಶನಿವಾರ, 10 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೀದರ್

ADVERTISEMENT

ಶತಾಯುಷಿ ಭೀಮಣ್ಣಾ ಖಂಡ್ರೆ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ದಾಖಲು

Senior Leader Health: ಉಸಿರಾಟದ ತೊಂದರೆಯಿಂದ 102 ವರ್ಷದ ಭೀಮಣ್ಣಾ ಖಂಡ್ರೆ ಅವರನ್ನು ಬೀದರ್‌ನ ಗುದಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರ ನಿಗಾದಲ್ಲಿ ಚಿಕಿತ್ಸೆ ನಡೆಯುತ್ತಿದೆ.
Last Updated 10 ಜನವರಿ 2026, 12:12 IST
ಶತಾಯುಷಿ ಭೀಮಣ್ಣಾ ಖಂಡ್ರೆ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ದಾಖಲು

ಬೀದರ್‌ | ಆಕಸ್ಮಿಕ ಬೆಂಕಿಗೆ 10 ಅಂಗಡಿಗಳು ಭಸ್ಮ

Shop Fire: ಪಟ್ಟಣದ ಬಸ್ ನಿಲ್ದಾಣ ಎದುರು ಶನಿವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 10 ಅಂಗಡಿಗಳು ಸುಟ್ಟು ಭಸ್ಮವಾಗಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಲೋಹದ ಪಾತ್ರೆಗಳು ಮತ್ತು ಮನೆ ಉಪಯೋಗದ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ.
Last Updated 10 ಜನವರಿ 2026, 10:06 IST
ಬೀದರ್‌ | ಆಕಸ್ಮಿಕ ಬೆಂಕಿಗೆ 10 ಅಂಗಡಿಗಳು ಭಸ್ಮ

ಹುಲಸೂರ: ‘ಇಂದಿರಾ ಕ್ಯಾಂಟೀನ್‌’ ಭಾಗ್ಯ ಯಾವಾಗ?

ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸಾರ್ವಜನಿಕರ ಒತ್ತಾಯ
Last Updated 10 ಜನವರಿ 2026, 5:46 IST
ಹುಲಸೂರ: ‘ಇಂದಿರಾ ಕ್ಯಾಂಟೀನ್‌’ ಭಾಗ್ಯ ಯಾವಾಗ?

ಪೊಲೀಸ್ ಬಂದೋಬಸ್ತ್‌ನಲ್ಲಿ ಸಭೆ ಸಂಪನ್ನ

ಹುಮನಾಬಾದ್‌: ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಭೆ
Last Updated 10 ಜನವರಿ 2026, 5:45 IST
ಪೊಲೀಸ್ ಬಂದೋಬಸ್ತ್‌ನಲ್ಲಿ ಸಭೆ ಸಂಪನ್ನ

ಬೀದರ್‌ ಜಿಲ್ಲಾ ಮುಖಂಡರೊಂದಿಗೆ ವಿಜಯೇಂದ್ರ ಸಭೆ

Zilla Panchayat Elections: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೀದರ್‌ ಜಿಲ್ಲೆಯ ಮುಖಂಡರೊಂದಿಗೆ ಚುನಾವಣಾ ತಯಾರಿ, ಸಂಘಟನೆ ಬಲಪಡಿಸುವ ಕುರಿತಂತೆ ಚರ್ಚೆ ನಡೆಸಿದರು.
Last Updated 10 ಜನವರಿ 2026, 5:44 IST
ಬೀದರ್‌ ಜಿಲ್ಲಾ ಮುಖಂಡರೊಂದಿಗೆ ವಿಜಯೇಂದ್ರ ಸಭೆ

‘ಗ್ರಾಮೀಣ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಳ’

Self Help Groups Impact: ಕಮಲನಗರದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಮುಖಂಡರು ಗ್ರಾಮೀಣ ಮಹಿಳೆಯರ ಸಬಲೀಕರಣದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 10 ಜನವರಿ 2026, 5:43 IST
‘ಗ್ರಾಮೀಣ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಳ’

ಅಸಮರ್ಪಕ ವಿದ್ಯುತ್ ಪೂರೈಕೆ: ರೈತರ ಗೋಳು

Electricity Problems for Farmers: ಔರಾದ್ ತಾಲ್ಲೂಕಿನ ಮಂಜ್ರಾ ನದಿ ಪಾತ್ರದ ಹಲವು ಗ್ರಾಮಗಳಲ್ಲಿ ಕೃಷಿ ಪಂಪಸೆಟ್‌ಗಳಿಗೆ ತ್ರಿಫೇಸ್ ವಿದ್ಯುತ್ ಸರಬರಾಜು ನಿಲ್ಲಿಸಿ ರೈತರು ಬಡ್ತಾಗಿ ಸಮಸ್ಯೆ ಎದುರಿಸುತ್ತಿದ್ದಾರೆ.
Last Updated 10 ಜನವರಿ 2026, 5:42 IST
ಅಸಮರ್ಪಕ ವಿದ್ಯುತ್ ಪೂರೈಕೆ: ರೈತರ ಗೋಳು
ADVERTISEMENT

ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ

ಮೂರು ಕೇಂದ್ರಗಳು ಸೀಜ್‌ ಮಾಡಿದ ಅಧಿಕಾರಿಗಳು
Last Updated 10 ಜನವರಿ 2026, 5:33 IST
ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ

ಬೀದರ್‌ನಲ್ಲಿ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ; ಮೂರು ಕೇಂದ್ರಗಳು ಸೀಜ್‌

Illegal Scanning Crackdown: ಬೀದರ್ ಜಿಲ್ಲೆಯಲ್ಲಿ ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸಿದ ಮೂರು ಸ್ಕ್ಯಾನಿಂಗ್‌ ಕೇಂದ್ರಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸೀಜ್‌ ಮಾಡಿದ್ದಾರೆ ಎಂದು ತಿಳಿಸಿದರು.
Last Updated 9 ಜನವರಿ 2026, 12:30 IST
ಬೀದರ್‌ನಲ್ಲಿ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ; ಮೂರು ಕೇಂದ್ರಗಳು ಸೀಜ್‌

ಬೀದರ್ | ಜ.12ರಿಂದ 39ನೇ ಶರಣ ಮೇಳ: ಬಸವರಾಜ ಬುಳ್ಳಾ

Sharana Mela 2026: ಕೂಡಲಸಂಗಮದಲ್ಲಿ ಜನವರಿ 12ರಿಂದ 14ರವರೆಗೆ ಮೂರು ದಿನಗಳ ಕಾಲ 39ನೇ ಶರಣ ಮೇಳ ನಡೆಯಲಿದೆ ಎಂದು ಮೇಳದ ಗೌರವಾಧ್ಯಕ್ಷ ಬಸವರಾಜ ಬುಳ್ಳಾ ಬೀದರ್‌ನಲ್ಲಿ ತಿಳಿಸಿದ್ದಾರೆ.
Last Updated 9 ಜನವರಿ 2026, 6:59 IST
ಬೀದರ್ | ಜ.12ರಿಂದ 39ನೇ ಶರಣ ಮೇಳ: ಬಸವರಾಜ ಬುಳ್ಳಾ
ADVERTISEMENT
ADVERTISEMENT
ADVERTISEMENT