ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದ ಸಂವಿಧಾನ: ಸಚಿವ ಈಶ್ವರ ಖಂಡ್ರೆ ಅಭಿಮತ
Social Justice India: ಬೀದರ್: ‘ಭಾರತ ಸಂವಿಧಾನ ಎಲ್ಲ ನಾಗರಿಕರಿಗೂ ಸಾಮಾಜಿಕ ನ್ಯಾಯ ಒದಗಿಸಿದೆ. ಸಮಾನತೆ, ಸ್ವಾತಂತ್ರ್ಯ ಹಾಗೂ ಎಲ್ಲರಿಗೂ ಅವಕಾಶ ನೀಡುವ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿLast Updated 27 ನವೆಂಬರ್ 2025, 5:54 IST