ಚನ್ನಬಸವ ಪಟ್ಟದೇವರು, ಭೀಮಣ್ಣ ಖಂಡ್ರೆ ಒಂದೇ ನಾಣ್ಯದ ಮುಖಗಳು: ಸಾಹಿತಿ ಸೋಮನಾಥ
Bheemanna Khandre Legacy: ಚನ್ನಬಸವ ಪಟ್ಟದ್ದೇವರು, ಭೀಮಣ್ಣ ಖಂಡ್ರೆ ಒಂದೇ ನಾಣ್ಯದ ಎರಡು ಮುಖಗಳಾಗಿದ್ದರು ಎಂದು ಹಿರಿಯ ಸಾಹಿತಿ ಸೋಮನಾಥ ನುಚ್ಚಾ ಹೇಳಿದರು. ಪಟ್ಟಣದ ಸದ್ಗುರು ವಿದ್ಯಾಲಯದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಿತು.Last Updated 21 ಜನವರಿ 2026, 4:56 IST