ಮಂಗಳವಾರ, 13 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೀದರ್

ADVERTISEMENT

ಐಎಎಸ್–ಕೆಎಎಸ್ ಪರೀಕ್ಷೆ ತರಬೇತಿ: ಹೆಸರು ನೋಂದಣಿಗೆ ಜ17 ಕೊನೆದಿನ

HULASURU ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಕೆಎಎಸ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
Last Updated 13 ಜನವರಿ 2026, 8:09 IST
ಐಎಎಸ್–ಕೆಎಎಸ್ ಪರೀಕ್ಷೆ ತರಬೇತಿ: ಹೆಸರು ನೋಂದಣಿಗೆ ಜ17 ಕೊನೆದಿನ

ಕಮಲನಗರ: ಪ್ರಯಾಣಿಕರ ಉಪಯೋಗಕ್ಕೆ ಬಾರದ ಬಸ್ ನಿಲ್ದಾಣ

11ಕೆಎಂಎಲ್01 : ಕಮಲನಗರ ಪಟ್ಟಣದ ಮದನೂರ ರಸ್ತೆಯಲ್ಲಿಯ ಪಾಳು ಬಿದ್ದಿರುವ ಬಸ್ ನಿಲ್ದಾಣದ ಚಿತ್ರ. ಫೋಟೋಕ್ಯಾಪ್ಷನ್ : 11ಕೆಎಂಎಲ್01-ಎ : ಬಸ್ ನಿಲ್ದಾಣದ ಆವರಣದಲ್ಲಿರುವ ಶೌಚಾಲಯದ ಸುತ್ತಲೂ...
Last Updated 13 ಜನವರಿ 2026, 8:08 IST
ಕಮಲನಗರ: ಪ್ರಯಾಣಿಕರ ಉಪಯೋಗಕ್ಕೆ ಬಾರದ ಬಸ್ ನಿಲ್ದಾಣ

ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ: ವದಂತಿಗಳಿಗೆ ಕಿವಿ ಕೊಡದಿರಲು ಈಶ್ವರ ಖಂಡ್ರೆ ಮನವಿ

Bheemanna Khandre Health: ಮಾಜಿಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.
Last Updated 13 ಜನವರಿ 2026, 6:20 IST
ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ: ವದಂತಿಗಳಿಗೆ ಕಿವಿ ಕೊಡದಿರಲು ಈಶ್ವರ ಖಂಡ್ರೆ ಮನವಿ

ಬೀದರ್‌: ಅಕ್ರಮ ಲೇಔಟ್‌ ರದ್ದುಪಡಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ವಿಧಾನ ಪರಿಷತ್‌ ಸದಸ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
Last Updated 12 ಜನವರಿ 2026, 16:18 IST
ಬೀದರ್‌: ಅಕ್ರಮ ಲೇಔಟ್‌ ರದ್ದುಪಡಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಭೀಮಣ್ಣ ಖಂಡ್ರೆ‌ ಆರೋಗ್ಯ ಕ್ಷೀಣ: ಮನೆಗೆ ತಂಡೋಪ ತಂಡವಾಗಿ ಜನರ ಭೇಟಿ

Bheemanna Khandre: ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರನ್ನು ಸೋಮವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಿಂದ ಆಂಬ್ಯುಲೆನ್ಸ್‌ನಲ್ಲಿ ಭಾಲ್ಕಿಯಲ್ಲಿರುವ ಅವರ ಮನೆಗೆ ಕರೆದೊಯ್ದಿದ್ದು, ಜನ ತಂಡೋಪ ತಂಡವಾಗಿ ಅವರ ಮನೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುತ್ತಿದ್ದಾರೆ.
Last Updated 12 ಜನವರಿ 2026, 15:51 IST
ಭೀಮಣ್ಣ ಖಂಡ್ರೆ‌ ಆರೋಗ್ಯ ಕ್ಷೀಣ: ಮನೆಗೆ ತಂಡೋಪ ತಂಡವಾಗಿ ಜನರ ಭೇಟಿ

ಬಸವಕಲ್ಯಾಣ | ‘ಸಂಘಟನೆಗಳು ಒಗ್ಗಟ್ಟಿನಿಂದ ದೌರ್ಜನ್ಯ ತಡೆಯಿರಿ’

ವಿರಾಟ ಹಿಂದೂ ಸಮ್ಮೇಳನದಲ್ಲಿ ತಡೋಳಾ ರಾಜೇಶ್ವರ ಶಿವಾಚಾರ್ಯರ ಹೇಳಿಕೆ
Last Updated 12 ಜನವರಿ 2026, 8:04 IST
ಬಸವಕಲ್ಯಾಣ | ‘ಸಂಘಟನೆಗಳು ಒಗ್ಗಟ್ಟಿನಿಂದ ದೌರ್ಜನ್ಯ ತಡೆಯಿರಿ’

ಭಾಲ್ಕಿ | ಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ: 1959 ಹಾಜರು

Golden Scholarship: ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನಲ್ಲಿ ಭಾನುವಾರ ನಡೆದ ಗುರುಕುಲ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಗೆ ಹತ್ತೊಂಬತ್ತು ನೂರ ಐವತ್ತೊಂಬತ್ತು ವಿದ್ಯಾರ್ಥಿಗಳು ಹಾಜರಾಗಿದ್ದರು.
Last Updated 12 ಜನವರಿ 2026, 8:03 IST
ಭಾಲ್ಕಿ | ಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ: 1959 ಹಾಜರು
ADVERTISEMENT

ಭಾಲ್ಕಿ |ಆಧ್ಯಾತ್ಮಿಕ ವಾತಾವರಣ ಸೃಷ್ಟಿಸಿದ ಜಾತ್ರೆ

ಸಿದ್ಧರಾಮೇಶ್ವರ ನಮ್ಮೂರ ಜಾತ್ರಾ ಮಹೋತ್ಸವಕ್ಕೆ ಸಂಭ್ರಮದ ತೆರೆ
Last Updated 12 ಜನವರಿ 2026, 8:03 IST
ಭಾಲ್ಕಿ |ಆಧ್ಯಾತ್ಮಿಕ ವಾತಾವರಣ ಸೃಷ್ಟಿಸಿದ ಜಾತ್ರೆ

ಔರಾದ್ ಅಗ್ನಿ ಅವಘಡ: ಸಂತ್ರಸ್ಥರ ಕಣ್ಣೀರು

ಸ್ಥಳಕ್ಕೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಪ್ರಭು ಚವಾಣ್
Last Updated 12 ಜನವರಿ 2026, 8:01 IST
ಔರಾದ್ ಅಗ್ನಿ ಅವಘಡ: ಸಂತ್ರಸ್ಥರ ಕಣ್ಣೀರು

ಭೀಮಣ್ಣ ಖಂಡ್ರೆ‌ ಆರೋಗ್ಯ ಮತ್ತಷ್ಟು ಕ್ಷೀಣ: ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರ

Veerashaiva Leader: ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದು, ಜೀವರಕ್ಷಕಗಳೊಂದಿಗೆ ಅವರನ್ನು ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Last Updated 12 ಜನವರಿ 2026, 4:20 IST
ಭೀಮಣ್ಣ ಖಂಡ್ರೆ‌ ಆರೋಗ್ಯ ಮತ್ತಷ್ಟು ಕ್ಷೀಣ: ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರ
ADVERTISEMENT
ADVERTISEMENT
ADVERTISEMENT