ಗುರುವಾರ, 27 ನವೆಂಬರ್ 2025
×
ADVERTISEMENT

ಬೀದರ್

ADVERTISEMENT

ಭಾಲ್ಕಿ: ಗಾಯಾಳುವಿಗೆ ಸಚಿವ ಖಂಡ್ರೆ ನರೆವು

Accident Help: ಭಾಲ್ಕಿ: ತಾಲ್ಲೂಕಿನ ಕೋನಮೇಳಕುಂದಾ ಗ್ರಾಮದ ಸಮೀಪ ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಸಚಿವ ಈಶ್ವರ ಖಂಡ್ರೆ ತಮ್ಮ ಬೆಂಗಾವಲು ವಾಹನದಲ್ಲಿ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾದರು.
Last Updated 27 ನವೆಂಬರ್ 2025, 6:04 IST
ಭಾಲ್ಕಿ: ಗಾಯಾಳುವಿಗೆ ಸಚಿವ ಖಂಡ್ರೆ ನರೆವು

ಬಸವಕಲ್ಯಾಣ: ಸಂವಿಧಾನ ಶಿಲ್ಪಿಯ ಭವ್ಯ ಮೆರವಣಿಗೆ

ಬಸವಕಲ್ಯಾಣ: ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಬುಧವಾರ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಯ ಭವ್ಯ ಮೆರವಣಿಗೆ ನಡೆಸಲಾಯಿತು. ವಾದ್ಯ...
Last Updated 27 ನವೆಂಬರ್ 2025, 5:59 IST
ಬಸವಕಲ್ಯಾಣ: ಸಂವಿಧಾನ ಶಿಲ್ಪಿಯ ಭವ್ಯ ಮೆರವಣಿಗೆ

ಧರ್ಮದ ಆಧಾರದ ಮೇಲೆ ದೇಶ ವಿಭನೆಗೆ ಅವಕಾಶ ಬೇಡ- ಮಾವಳ್ಳಿ ಶಂಕರ

Constitution Protection: ಬೀದರ್: ‘ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜನೆ ಮಾಡುವ ಕಾರ್ಯ ಸಲ್ಲದು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ಹೇಳಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ
Last Updated 27 ನವೆಂಬರ್ 2025, 5:57 IST
ಧರ್ಮದ ಆಧಾರದ ಮೇಲೆ ದೇಶ ವಿಭನೆಗೆ ಅವಕಾಶ ಬೇಡ- ಮಾವಳ್ಳಿ ಶಂಕರ

ವಿಶ್ವದಲ್ಲೇ ಭಾರತದ ಸಂವಿಧಾನ ಶ್ರೇಷ್ಠ: ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ

Constitution Excellence: ಹುಮನಾಬಾದ್: ‘ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು. ಬೀದರ್ ಜಿಲ್ಲಾ ಪಂಚಾಯಿತಿ, ಹುಮನಾಬಾದ್ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ
Last Updated 27 ನವೆಂಬರ್ 2025, 5:56 IST
ವಿಶ್ವದಲ್ಲೇ ಭಾರತದ ಸಂವಿಧಾನ ಶ್ರೇಷ್ಠ: ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ

ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದ ಸಂವಿಧಾನ: ಸಚಿವ ಈಶ್ವರ ಖಂಡ್ರೆ ಅಭಿಮತ

Social Justice India: ಬೀದರ್: ‘ಭಾರತ ಸಂವಿಧಾನ ಎಲ್ಲ ನಾಗರಿಕರಿಗೂ ಸಾಮಾಜಿಕ ನ್ಯಾಯ ಒದಗಿಸಿದೆ. ಸಮಾನತೆ, ಸ್ವಾತಂತ್ರ‍್ಯ ಹಾಗೂ ಎಲ್ಲರಿಗೂ ಅವಕಾಶ ನೀಡುವ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ
Last Updated 27 ನವೆಂಬರ್ 2025, 5:54 IST
ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದ ಸಂವಿಧಾನ: ಸಚಿವ ಈಶ್ವರ ಖಂಡ್ರೆ ಅಭಿಮತ

ಅನುಭವ ಮಂಟಪ ಉತ್ಸವ 29, 30ಕ್ಕೆ

ಆಂಧ್ರ‌ಪ್ರದೇಶದ ರಾಜ್ಯಪಾಲ ಎಸ್. ಅಬ್ಸುಲ್ ನಜೀರ್ ಚಾಲನೆ
Last Updated 27 ನವೆಂಬರ್ 2025, 5:50 IST
fallback

ದೇವಸ್ಥಾನ ಅಭಿವೃದ್ಧಿಗೆ ಸಹಕರಿಸಿ: ತಹಶೀಲ್ದಾರ್

ದೇವಸ್ಥಾನ ಅಭಿವೃದ್ಧಿಗೆ ಸಹಕರಿಸಿ: ತಹಶೀಲ್ದಾರ್
Last Updated 27 ನವೆಂಬರ್ 2025, 5:44 IST
ದೇವಸ್ಥಾನ ಅಭಿವೃದ್ಧಿಗೆ ಸಹಕರಿಸಿ: ತಹಶೀಲ್ದಾರ್
ADVERTISEMENT

ಕಮಠಾಣದಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕಮಠಾಣ(ಜನವಾಡ): ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನಾಚರಣೆ ಅಂಗವಾಗಿ ಮಂಗಳವಾರ ಕಾನೂನು ಅರಿವು ಹಾಗೂ ನೆರವು ಕಾರ್ಯಕ್ರಮ ನಡೆಯಿತು.
Last Updated 26 ನವೆಂಬರ್ 2025, 7:03 IST
ಕಮಠಾಣದಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸಿದ್ದರಾಮಯ್ಯ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ: ಬಸವರಾಜ ಮಾಳಗೆ

‘ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ ಉಂಟಾಗಿ, ಅರಾಜಕತೆ ಸೃಷ್ಟಿಯಾಗುತ್ತದೆ’ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಗೌರವ ಅಧ್ಯಕ್ಷ ಬಸವರಾಜ ಮಾಳಗೆ ತಿಳಿಸಿದರು.
Last Updated 26 ನವೆಂಬರ್ 2025, 7:02 IST
ಸಿದ್ದರಾಮಯ್ಯ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ:  ಬಸವರಾಜ ಮಾಳಗೆ

ಕೆಬಿಜೆಎನ್ಎಲ್ ಎಂಜಿನಿಯರ್ ಬಳಿ ಆದಾಯಕ್ಕಿಂತ 200 ಪಟ್ಟು ಅಧಿಕ ಆಸ್ತಿ

ಲೋಕಾಯುಕ್ತ ಪೊಲೀಸರಿಂದ ಏಕಕಾಲಕ್ಕೆ ನಾಲ್ಕು ಕಡೆ ದಾಳಿ
Last Updated 26 ನವೆಂಬರ್ 2025, 6:52 IST
ಕೆಬಿಜೆಎನ್ಎಲ್ ಎಂಜಿನಿಯರ್ ಬಳಿ ಆದಾಯಕ್ಕಿಂತ 200 ಪಟ್ಟು ಅಧಿಕ ಆಸ್ತಿ
ADVERTISEMENT
ADVERTISEMENT
ADVERTISEMENT