ಶನಿವಾರ, 10 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೀದರ್
ADVERTISEMENT
ಬೀದರ್ನಲ್ಲಿ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ; ಮೂರು ಕೇಂದ್ರಗಳು ಸೀಜ್
Illegal Scanning Crackdown: ಬೀದರ್ ಜಿಲ್ಲೆಯಲ್ಲಿ ಪಿಸಿ ಆ್ಯಂಡ್ ಪಿಎನ್ಡಿಟಿ ಕಾಯ್ದೆ ಉಲ್ಲಂಘಿಸಿದ ಮೂರು ಸ್ಕ್ಯಾನಿಂಗ್ ಕೇಂದ್ರಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿದ್ದಾರೆ ಎಂದು ತಿಳಿಸಿದರು.
Last Updated 9 ಜನವರಿ 2026, 12:30 IST
ಬೀದರ್ | ಜ.12ರಿಂದ 39ನೇ ಶರಣ ಮೇಳ: ಬಸವರಾಜ ಬುಳ್ಳಾ
Sharana Mela 2026: ಕೂಡಲಸಂಗಮದಲ್ಲಿ ಜನವರಿ 12ರಿಂದ 14ರವರೆಗೆ ಮೂರು ದಿನಗಳ ಕಾಲ 39ನೇ ಶರಣ ಮೇಳ ನಡೆಯಲಿದೆ ಎಂದು ಮೇಳದ ಗೌರವಾಧ್ಯಕ್ಷ ಬಸವರಾಜ ಬುಳ್ಳಾ ಬೀದರ್ನಲ್ಲಿ ತಿಳಿಸಿದ್ದಾರೆ.
Last Updated 9 ಜನವರಿ 2026, 6:59 IST
ಮಾಸಿಕ ಶರಣ ಚಿಂತನ ಗೋಷ್ಠಿ: ‘ಕನ್ನಡದ ನಂದಾದೀಪ’ ಕೃತಿ ವಿಮರ್ಶೆ
Vachana Sahitya Parishat: ಬೀದರ್ನ ಅಕ್ಕಮಹಾದೇವಿ ಮಂಟಪದಲ್ಲಿ ನಡೆದ ಮಾಸಿಕ ಶರಣ ಚಿಂತನ ಗೋಷ್ಠಿಯಲ್ಲಿ ಅಕ್ಕಮಹಾದೇವಿಯವರ ಜೀವನ ಚರಿತ್ರೆ ಮತ್ತು ‘ಕನ್ನಡದ ನಂದಾದೀಪ’ ಕೃತಿ ಕುರಿತು ಗಂಭೀರ ಚರ್ಚೆ ನಡೆಯಿತು.
Last Updated 9 ಜನವರಿ 2026, 6:58 IST
ಔರಾದ್ | ಗುಡಿಸಲು ವಾಸಿಗಳಿಗೆ ಆಶ್ರಯ ಕಲ್ಪಿಸಲು 2 ವಾರದ ಗಡುವು: ರಾಹುಲ್ ಖಂದಾರೆ
Aurad Housing Issue: ಪಟ್ಟಣದಲ್ಲಿ ಕಳೆದ 40 ವರ್ಷಗಳಿಂದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಬಡವರಿಗೆ ಹಕ್ಕುಪತ್ರ ಹಾಗೂ ನಿವೇಶನ ನೀಡದಿದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ರಾಹುಲ್ ಖಂದಾರೆ ಎಚ್ಚರಿಸಿದ್ದಾರೆ.
Last Updated 9 ಜನವರಿ 2026, 6:57 IST
ವಿಬಿ ಜಿ ರಾಮ್ ಜಿ ಯಿಂದ ಗಾಂಧಿಜಿ ಕನಸು ನನಸು: ಎನ್.ರವಿಕುಮಾರ್
N Ravikumar Statement: ನರೇಗಾ ಯೋಜನೆ ಕೇವಲ ಕಾಗದದ ಮೇಲೆ ಉಳಿದಿತ್ತು. ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾಗಿಸಲು 'ವಿಬಿ–ಜಿ ರಾಮ್ ಜಿ' ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಎನ್.ರವಿಕುಮಾರ್ ಹೇಳಿದರು.
Last Updated 9 ಜನವರಿ 2026, 6:57 IST
ಭಾಲ್ಕಿ: ಸಿದ್ಧರಾಮೇಶ್ವರ ಜಾತ್ರೆ ಸಮಾರೋಪ ಜ.11 ರಂದು
Halaburga Jatra: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಸಿದ್ಧರಾಮೇಶ್ವರ 13ನೇ ಜಾತ್ರಾ ಮಹೋತ್ಸವವು ಜನವರಿ 11ರಂದು ಅದ್ದೂರಿಯಾಗಿ ಸಮಾರೋಪಗೊಳ್ಳಲಿದೆ.
Last Updated 9 ಜನವರಿ 2026, 6:54 IST
ಸಕಾರಾತ್ಮಕ ವಿಷಯಗಳ ಮೇಲೆ ಬೆಳಕು ಚೆಲ್ಲಿ: ಬೀದರ್ ಡಿಸಿ ಶಿಲ್ಪಾ ಶರ್ಮಾ ಸಲಹೆ
Tourism Promotion: ಬೀದರ್ ಜಿಲ್ಲೆಯ ಸಕಾರಾತ್ಮಕ ಅಂಶಗಳನ್ನು ಬಿಂಬಿಸುವ ಮೂಲಕ ಪ್ರವಾಸೋದ್ಯಮ ಕ್ಷೇತ್ರವನ್ನು ಬೆಳೆಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳು ಮತ್ತು ನಾಗರಿಕರಿಗೆ ಸಲಹೆ ನೀಡಿದರು.
Last Updated 9 ಜನವರಿ 2026, 6:54 IST
ADVERTISEMENT
ಪೊಲೀಸ್ ಸಮವಸ್ತ್ರ ದುರ್ಬಳಕೆ: ಆರ್ಟಿಒ ಕಚೇರಿಯ ಮೂವರಿಗೆ ನ್ಯಾಯಾಂಗ ಬಂಧನ
RTO Office Case: ಬೀದರ್: ಪೊಲೀಸ್ ಸಮವಸ್ತ್ರ ಧರಿಸಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ನಗರದ ಆರ್ಟಿಒ ಕಚೇರಿಯ ಹೊರಗುತ್ತಿಗೆ ವಾಹನ ಚಾಲಕರಾದ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ
Last Updated 8 ಜನವರಿ 2026, 16:33 IST
ಹುಲಸೂರ | ಗ್ರಾಮ ಲೆಕ್ಕಾಧಿಕಾರಿಯಿಂದ ಹಣದ ಬೇಡಿಕೆ: ಆರೋಪ
Farmer Grievance: ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರೂ, ಗ್ರಾಮ ಲೆಕ್ಕಾಧಿಕಾರಿ ಉಮೇಶ ಪೂಜಾರಿ ಅವರು ಸಮೀಕ್ಷೆ ಮಾಡಲು ರೈತರಿಂದ ಹಣ ಕೇಳಿದ್ದಾರೆ ಎಂದು ಮುಚಳಂಬ ಗ್ರಾಮಸ್ಥರು ಹಾಗೂ ಕಿಸಾನ ಸಂಘ ಆರೋಪಿಸಿದರು.
Last Updated 8 ಜನವರಿ 2026, 6:01 IST
ರಸ್ತೆ ಅಗಲೀಕರಣ ನೆಪದಲ್ಲಿ ದಲಿತರ ಭೂಮಿ ಬಳಕೆ: ಆರೋಪ
Dalit Land Issue: ಹಳೇ ಬುದ್ಧವಿಹಾರದಿಂದ ನೀಲಂಗಾ ರಸ್ತೆಯವರೆಗೆ ನಡೆಯುತ್ತಿರುವ ರಸ್ತೆ ಕಾಮಗಾರಿ ಸಂದರ್ಭದಲ್ಲಿ, ದಲಿತ ಸಮುದಾಯದ ಭೂಮಿಯನ್ನು ನೋಟಿಸ್ ನೀಡದೇ ಬಳಸಲಾಗಿದೆ ಎಂದು ಆರೋಪಿಸಿ ಬಿಎಸ್ಪಿ ಮನವಿ ಸಲ್ಲಿಸಿದೆ.
Last Updated 8 ಜನವರಿ 2026, 5:59 IST
ADVERTISEMENT
<
1
2
...
1000
>
ADVERTISEMENT
ADVERTISEMENT