ಸೋಮವಾರ, 9 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೀದರ್

ADVERTISEMENT

ಭಾಲ್ಕಿ | ಪಟ್ಟದ್ದೇವರ ಅಮೃತ ಮಹೋತ್ಸವ: ಎಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

ಭಾಲ್ಕಿಯಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಲಾಯಿತು.
Last Updated 9 ಫೆಬ್ರುವರಿ 2026, 7:44 IST
ಭಾಲ್ಕಿ | ಪಟ್ಟದ್ದೇವರ ಅಮೃತ ಮಹೋತ್ಸವ: ಎಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

ಔರಾದ್ | ಮಾಸಾಶನ ಸ್ಥಗಿತ: ಶಾಸಕ, ತಹಶೀಲ್ದಾರ್‌ ಎದುರು ಮಹಿಳೆ ಕಣ್ಣೀರು

ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮ ಸಂಚಾರ ಸಭೆಯಲ್ಲಿ ಮಾಸಾಶನ ಹಾಗೂ ಪಡಿತರ ಚೀಟಿ ಇಲ್ಲದೆ ಅನಾಥ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಸ್ಪಂದಿಸುವಂತೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.
Last Updated 9 ಫೆಬ್ರುವರಿ 2026, 7:44 IST
ಔರಾದ್ | ಮಾಸಾಶನ ಸ್ಥಗಿತ: ಶಾಸಕ, ತಹಶೀಲ್ದಾರ್‌ ಎದುರು ಮಹಿಳೆ ಕಣ್ಣೀರು

ಔರಾದ್: 10ರಿಂದ ದೇವಿ ಜಾತ್ರೆ

ಔರಾದ್ ತಾಲ್ಲೂಕಿನ ಬೋಂತಿ ಘಮಸುಬಾಯಿ ತಾಂಡಾದಲ್ಲಿ ಫೆಬ್ರವರಿ 10ರಿಂದ 12ರ ವರೆಗೆ ಜಗದಂಬಾ ದೇವಿ ಜಾತ್ರೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕುಸ್ತಿ ಪಂದ್ಯಾವಳಿ ವಿಶೇಷ ಆಕರ್ಷಣೆ.
Last Updated 9 ಫೆಬ್ರುವರಿ 2026, 7:44 IST
ಔರಾದ್: 10ರಿಂದ ದೇವಿ ಜಾತ್ರೆ

ಕಮಲನಗರ | ನೀರಿಗಾಗಿ ವಾಗನಗೇರಾ ಗ್ರಾಮಸ್ಥರ ಪರದಾಟ

ಬೇಸಿಗೆಗೂ ಮುನ್ನವೇ ಹಾಹಾಕಾರ; 2 ಕಿ.ಮೀ ದೂರದಿಂದ ನೀರು ತರಬೇಕಾದ ‍ಪರಿಸ್ಥಿತಿ
Last Updated 9 ಫೆಬ್ರುವರಿ 2026, 7:44 IST
ಕಮಲನಗರ | ನೀರಿಗಾಗಿ ವಾಗನಗೇರಾ ಗ್ರಾಮಸ್ಥರ ಪರದಾಟ

ಚುಂಚಿಪಾಲ್ಸ್‌ನಲ್ಲಿ ಮುಳುಗಿ ಬೀದರ್‌ ವಿದ್ಯಾರ್ಥಿ ಸಾವು

Kanakapura Incident: ತಾಲ್ಲೂಕಿನ ಚುಂಚಿ ಫಾಲ್ಸ್ ನೋಡಲು ಶನಿವಾರ ಬೆಂಗಳೂರಿನಿಂದ ಬಂದಿದ್ದ ಜಯನಗರದ ಜೈನ್ ಕಾಲೇಜಿನ ಮೂರನೇ ವರ್ಷದ ಬಿಸಿಎ ವಿದ್ಯಾರ್ಥಿ ಸಾಯಿ ಪ್ರಸಾದ್ ಪಾಟೀಲ(21) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
Last Updated 9 ಫೆಬ್ರುವರಿ 2026, 0:02 IST
ಚುಂಚಿಪಾಲ್ಸ್‌ನಲ್ಲಿ ಮುಳುಗಿ ಬೀದರ್‌ ವಿದ್ಯಾರ್ಥಿ ಸಾವು

ಔರಾದ್ | ಬಸ್ ಡೀಸೆಲ್ ಟ್ಯಾಂಕ್ ಸೋರಿಕೆ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ

Bus Driver Alertness: ಬೀದರ್ ಕಡೆ ಹೋಗುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಭಾನುವಾರ ಮಧ್ಯಾಹ್ನ ಡೀಸೆಲ್ ಟ್ಯಾಂಕ್ ಸೋರಿಕೆಯಾಗಿ ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಔರಾದ್‌ನಿಂದ ಮುಗಳಖೋಡ್ ಹೋಗುತ್ತಿದ್ದ ಬಸ್ ಮುಸ್ತಾಪೂರ ಸಮೀಪ ಬರುತ್ತಿದ್ದಂತೆ
Last Updated 8 ಫೆಬ್ರುವರಿ 2026, 14:40 IST
ಔರಾದ್ | ಬಸ್ ಡೀಸೆಲ್ ಟ್ಯಾಂಕ್ ಸೋರಿಕೆ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ

ಬೀದರ್‌ | ಹಣ ವಸೂಲಿಗೆ ಯತ್ನ: ಮೂವರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ

Extortion Attempt: ಹಣ ಕೊಡದಿದ್ದಾಗ ಮೂವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಬಳಿಕ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಗಾಯಗೊಳಿಸಿದ ನಾಲ್ಕು ಜನರನ್ನು ಇಲ್ಲಿನ ಗಾಂಧಿ ಗಂಜ್‌ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತರು ವಿದ್ಯಾನಗರ ಕಾಲೊನಿಯ ನಿವಾಸಿಗಳು.
Last Updated 8 ಫೆಬ್ರುವರಿ 2026, 14:32 IST
ಬೀದರ್‌ | ಹಣ ವಸೂಲಿಗೆ ಯತ್ನ: ಮೂವರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ
ADVERTISEMENT

ಹುಮನಾಬಾದ್ | ಸೇತುವೆಗೆ ಸ್ಕೂಟಿ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

Humnabad Accident: ಹುಮನಾಬಾದ್ (ಬೀದರ್‌ ಜಿಲ್ಲೆ): ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಹಳ್ಳಿಖೇಡ್‌ ಪಟ್ಟಣ ಸಮೀಪ ಭಾನುವಾರ ನಡೆದಿದೆ.
Last Updated 8 ಫೆಬ್ರುವರಿ 2026, 14:28 IST
ಹುಮನಾಬಾದ್ | ಸೇತುವೆಗೆ ಸ್ಕೂಟಿ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ಸಿಎಂ ಬದಲಾವಣೆ | ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ: ದಿನೇಶ್‌ ಗುಂಡೂರಾವ್‌

Dinesh Gundu Rao: ಮುಖ್ಯಮಂತ್ರಿ ಯಾರೆಂಬುದು ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ. ಸ್ವತಃ ಮುಖ್ಯಮಂತ್ರಿಯವರೇ ಈ ವಿಷಯ ಹೇಳಿದ್ದಾರೆ. ಅವರ ಕೆಲವು ಬೆಂಬಲಿಗರು ಹೇಳಿರಬಹುದು. ಆದರೆ, ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.
Last Updated 8 ಫೆಬ್ರುವರಿ 2026, 12:47 IST
ಸಿಎಂ ಬದಲಾವಣೆ  | ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ: ದಿನೇಶ್‌ ಗುಂಡೂರಾವ್‌

ಬೀದರ್ | ಸಕ್ಕರೆ ಕಾರ್ಖಾನೆಗಳಿಗೆ ವಿಶೇಷ ಪ್ಯಾಕೇಜ್‌ಗೆ ಆಗ್ರಹ

Cooperative Sector: ಬೀದರ್: ಆರ್ಥಿಕ ಸಂಕಟದಲ್ಲಿ ಸಿಲುಕಿರುವ ಬೀದರ್ ಜಿಲ್ಲೆಯ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಸೇರಿದಂತೆ ಕರ್ನಾಟಕದ ಸಹಕಾರಿ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಗಾಗಿ ದೇವೇಗೌಡ ಪತ್ರ ಬರೆದಿದ್ದಾರೆ.
Last Updated 8 ಫೆಬ್ರುವರಿ 2026, 5:18 IST
ಬೀದರ್ | ಸಕ್ಕರೆ ಕಾರ್ಖಾನೆಗಳಿಗೆ ವಿಶೇಷ ಪ್ಯಾಕೇಜ್‌ಗೆ ಆಗ್ರಹ
ADVERTISEMENT
ADVERTISEMENT
ADVERTISEMENT