ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್

ADVERTISEMENT

ಕೇಂದ್ರದಿಂದ ಬರ ಪರಿಹಾರ ಘೋಷಣೆ: ರಾಜ್ಯಕ್ಕೆ ಸಂದ ಜಯ ಎಂದ ಈಶ್ವರ ಖಂಡ್ರೆ

‘ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ ₹3,454 ಕೋಟಿ ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
Last Updated 27 ಏಪ್ರಿಲ್ 2024, 8:11 IST
ಕೇಂದ್ರದಿಂದ ಬರ ಪರಿಹಾರ ಘೋಷಣೆ: ರಾಜ್ಯಕ್ಕೆ ಸಂದ ಜಯ ಎಂದ ಈಶ್ವರ ಖಂಡ್ರೆ

ಮಾರುಕಟ್ಟೆಯಲ್ಲಿ ಮಾವಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು ನೋಡಿದವರ ಬಾಯಲ್ಲಿ ನೀರೂರಿಸುವಂತಿವೆ.
Last Updated 27 ಏಪ್ರಿಲ್ 2024, 5:50 IST
ಮಾರುಕಟ್ಟೆಯಲ್ಲಿ ಮಾವಿನ ದರ್ಬಾರ್‌

ಕಾಂಗ್ರೆಸ್‌–ಭಯೋತ್ಪಾದಕರ ನಡುವೆ ಗಾಢ ನಂಟು: ನಡ್ಡಾ ಆರೋಪ

‘ಕಾಂಗ್ರೆಸ್‌ ಪಕ್ಷ ಹಾಗೂ ಭಯೋತ್ಪಾದಕರ ನಡುವೆ ಗಾಢ ನಂಟಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಂಭೀರ ಆರೋಪ ಮಾಡಿದರು.
Last Updated 26 ಏಪ್ರಿಲ್ 2024, 18:39 IST
ಕಾಂಗ್ರೆಸ್‌–ಭಯೋತ್ಪಾದಕರ ನಡುವೆ ಗಾಢ ನಂಟು: ನಡ್ಡಾ ಆರೋಪ

ದೇಶದ ಸುರಕ್ಷತೆ, ಅಭಿವೃದ್ಧಿಗೆ ಬಿಜೆಪಿ: ಜೆ.ಪಿ. ನಡ್ಡಾ

ಹುಮನಾಬಾದ್‌ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
Last Updated 26 ಏಪ್ರಿಲ್ 2024, 18:37 IST
ದೇಶದ ಸುರಕ್ಷತೆ, ಅಭಿವೃದ್ಧಿಗೆ ಬಿಜೆಪಿ: ಜೆ.ಪಿ. ನಡ್ಡಾ

ಬೀದರ್‌ ಲೋಕಸಭೆ ಕ್ಷೇತ್ರದಲ್ಲಿ 703 ಶತಾಯುಷಿಗಳು

110 ವರ್ಷ ವಯಸ್ಸಿನ ಇಬ್ಬರು, 120 ವರ್ಷ ಮೇಲಿನ ಏಳು ಜನ ಮತದಾರರು
Last Updated 26 ಏಪ್ರಿಲ್ 2024, 7:45 IST
ಬೀದರ್‌ ಲೋಕಸಭೆ ಕ್ಷೇತ್ರದಲ್ಲಿ 703 ಶತಾಯುಷಿಗಳು

ಬೀದರ್‌ | ಬಸವ ಜಯಂತಿ ಉತ್ಸವ ಸಮಿತಿ ಕಚೇರಿ ಉದ್ಘಾಟನೆ

ಬಸವ ಜಯಂತಿ ಉತ್ಸವ ಸಮಿತಿಯ ಕಚೇರಿಯನ್ನು ನಗರದಲ್ಲಿ ಗುರುವಾರ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಉದ್ಘಾಟಿಸಿದರು.
Last Updated 25 ಏಪ್ರಿಲ್ 2024, 16:32 IST
ಬೀದರ್‌ | ಬಸವ ಜಯಂತಿ ಉತ್ಸವ ಸಮಿತಿ ಕಚೇರಿ ಉದ್ಘಾಟನೆ

ಬೀದರ್‌ | ಹೆಂಡತಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
Last Updated 25 ಏಪ್ರಿಲ್ 2024, 16:31 IST
ಬೀದರ್‌ | ಹೆಂಡತಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ
ADVERTISEMENT

ಬೀದರ್‌ | ಮಾಸ್ಟರ್‌ ಟ್ರೈನರ್‌ಗಳಿಗೆ ಇವಿಎಮ್‌ ತರಬೇತಿ

ಎಲೆಕ್ಟ್ರಾನಿಕ್‌ ಮತಯಂತ್ರಗಳ ನಿರ್ವಹಣೆ (ಇವಿಎಂ) ಕುರಿತು ಸೆಕ್ಟರ್‌ ಅಧಿಕಾರಿಗಳು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಮಾಸ್ಟರ್‌ ಟ್ರೈನರ್‌ಗಳಿಗೆ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಗುರುವಾರ ತರಬೇತಿ ನೀಡಲಾಯಿತು.
Last Updated 25 ಏಪ್ರಿಲ್ 2024, 16:30 IST
ಬೀದರ್‌ | ಮಾಸ್ಟರ್‌ ಟ್ರೈನರ್‌ಗಳಿಗೆ ಇವಿಎಮ್‌ ತರಬೇತಿ

ಬೀದರ್‌ | ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಐವರ ಉಚ್ಚಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್‌ ಮೋರೆ, ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ
Last Updated 25 ಏಪ್ರಿಲ್ 2024, 13:05 IST
ಬೀದರ್‌ | ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಐವರ ಉಚ್ಚಟನೆ

ಬೀದರ್‌: ಲಿಂಗಾಯತ, ಮರಾಠ ಮುಖಂಡರೊಂದಿಗೆ ಬಿಎಸ್‌ವೈ ಮಾತುಕತೆ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಜಿಲ್ಲೆಯಲ್ಲಿ ದಿನವಿಡೀ ಬಿರುಸಿನ ಪ್ರಚಾರ ಕೈಗೊಂಡರು. ಲಿಂಗಾಯತ, ಮರಾಠ ಮುಖಂಡರೊಂದಿಗೆ ಪ್ರತ್ಯೇಕ ಗೌಪ್ಯ ಸಭೆ ನಡೆಸಿದರು.
Last Updated 25 ಏಪ್ರಿಲ್ 2024, 13:00 IST
ಬೀದರ್‌: ಲಿಂಗಾಯತ, ಮರಾಠ ಮುಖಂಡರೊಂದಿಗೆ ಬಿಎಸ್‌ವೈ ಮಾತುಕತೆ
ADVERTISEMENT