ಔರಾದ್: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆ ಉದ್ಘಾಟನೆ
Student Competitions: 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಔರಾದ್ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧೆಗಳನ್ನು ಉದ್ಘಾಟಿಸಿ ಹಿರಿಯರು ಕನ್ನಡ ಪ್ರೀತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.Last Updated 25 ಜನವರಿ 2026, 6:28 IST