ಬುಧವಾರ, 14 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೀದರ್
ADVERTISEMENT
ಬೀದರ್: ಜಿಲ್ಲೆಯಾದ್ಯಂತ ಮಾಂಜಾ ನಿಷೇಧಿಸಿದ ಬೀದರ್ ಜಿಲ್ಲಾಡಳಿತ
Manja Ban Bidar: ಗಾಳಿಪಟಕ್ಕೆ ಬಳಸುವ ಗಾಂಜಾ ದಾರ ಬಳಸುವುದರ ಮೇಲೆ ಜಿಲ್ಲಾಡಳಿತ ನಿಷೇಧ ಹೇರಿದ್ದು, ಕಾನೂನು ಉಲ್ಲಂಘಿಸಿ ಮಾಂಜಾ ತಯಾರಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
Last Updated 14 ಜನವರಿ 2026, 16:14 IST
ಬೀದರ್: ಕತ್ತು ಸೀಳಿದ ಮಾಂಜಾ, ವ್ಯಕ್ತಿ ಸಾವು
Kite String Accident: ಗಾಳಿಪಟದ ಮಾಂಜಾ (ದಾರ) ಬೈಕ್ ಮೇಲೆ ತೆರಳುವಾಗ ಕುತ್ತಿಗೆಗೆ ಸಿಕ್ಕಿಕೊಂಡು ಸೀಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಸೇತುವೆ ಬಳಿಯಲ್ಲಿ ಬುಧವಾರ ನಡೆದಿದೆ.
Last Updated 14 ಜನವರಿ 2026, 16:13 IST
ಬೀದರ್, ಔರಾದ್ನಲ್ಲಿ ತುಂತುರು ಮಳೆ: ದಿನವಿಡೀ ಮೋಡ ಕವಿದ ವಾತಾವರಣ
Weather Update: ಬೀದರ್ ಮತ್ತು ಔರಾದ್ನಲ್ಲಿ ಬುಧವಾರ ತುಂತುರು ಮಳೆಯಾಗಿ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬಂದಿತು.
Last Updated 14 ಜನವರಿ 2026, 15:37 IST
ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಚೇತರಿಕೆ: ಗಂಜಿ, ಸೇಬು ಹಣ್ಣಿನ ಜ್ಯೂಸ್ ಸೇವನೆ
Bhimanna Khandre Update: ಭಾಲ್ಕಿಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ಚೇತರಿಸುತ್ತಿದ್ದು, ಬಿಳಿ ಜೋಳದ ಗಂಜಿ ಹಾಗೂ ಸೇಬು ಹಣ್ಣಿನ ಜ್ಯೂಸ್ ಸೇವಿಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
Last Updated 14 ಜನವರಿ 2026, 13:55 IST
ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ:ಬೀದರ್ ಕೋಟೆ ಸುತ್ತ ಗಾಳಿಪಟ ಹಾರಾಟ ನಿಷೇಧ
Airshow Restriction: ಭಾರತೀಯ ವಾಯುಪಡೆ ಬೀದರ್ ಕೋಟೆ ಬಳಿ ಜ. 16ರಂದು ಸೂರ್ಯಕಿರಣ ವೈಮಾನಿಕ ಪ್ರದರ್ಶನ ಹಮ್ಮಿಕೊಂಡಿದ್ದು, ಕೊಟೆ ಸುತ್ತಮುತ್ತ ಮೂರು ಮೈಲಿ ವ್ಯಾಪ್ತಿಯಲ್ಲಿ ಗಾಳಿಪಟ ಹಾರಾಟಕ್ಕೆ ನಿಷೇಧ ವಿಧಿಸಲಾಗಿದೆ.
Last Updated 14 ಜನವರಿ 2026, 9:37 IST
ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ
ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಉಸಿರಾಟ ಹಾಗೂ ಬಿಪಿ ಚೇತರಿಕೆಯ ಹಂತದಲ್ಲಿದ್ದು, ವೈದ್ಯರ ಮಾಹಿತಿ ಪ್ರಕಾರ ಆರೋಗ್ಯ ಸ್ಥಿರವಾಗಿದೆ.
Last Updated 14 ಜನವರಿ 2026, 8:55 IST
ಬೀದರ್| ಬೈಕ್ ಮೇಲೆ ತೆರಳುವಾಗ ಕತ್ತು ಸೀಳಿದ ಗಾಳಿಪಟದ ಮಾಂಜಾ; ವ್ಯಕ್ತಿ ಸಾವು
Kite String Accident: ಬೀದರ್ನ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಸಂಜುಕುಮಾರ ಹೊಸಮನಿ ಅವರಿಗೆ ಗಾಳಿಪಟದ ಮಾಂಜಾ ಕತ್ತಿಗೆ ಸಿಕ್ಕಿ ಸೀಳಿದ ಪರಿಣಾಮ ಅವರು ಸಾವಿಗೀಡಾದರು.
Last Updated 14 ಜನವರಿ 2026, 8:46 IST
ADVERTISEMENT
ಬೀದರ್| ಸ್ವಾಮಿ ವಿವೇಕಾನಂದರು ಯುವಕರಿಗೆ ಆದರ್ಶ: ಗುರುನಾಥ ಜ್ಯಾಂತಿಕರ್
ಬೀದರ್ ಜಿಲ್ಲೆ ಸೌಹಾರ್ದ ಸಹಕಾರ ಒಕ್ಕೂಟದಿಂದ ಸ್ವಾಮಿ ವಿವೇಕಾನಂದರ 164ನೇ ಜಯಂತಿ ಆಚರಣೆ. ಯುವಕರಿಗೆ ಅವರ ಜೀವನ ಶೈಲಿ ಮತ್ತು ಸಂದೇಶ ಆದರ್ಶ ಎಂದು ಗುರುನಾಥ ಜ್ಯಾಂತಿಕರ್ ಅಭಿಪ್ರಾಯ.
Last Updated 14 ಜನವರಿ 2026, 5:17 IST
ಬೀದರ್ | ನಿತ್ಯ ಯೋಗ, ಮನೆಯೂಟವೇ ಭೀಮಣ್ಣ ಖಂಡ್ರೆ ಆರೋಗ್ಯದ ಗುಟ್ಟು
ಮಾಜಿಸಚಿವ ಭೀಮಣ್ಣ ಖಂಡ್ರೆ ಅವರ ದೀರ್ಘಾಯುಷ್ಯ ಮತ್ತು ಆರೋಗ್ಯದ ಹಿಂದಿನ ಬಲವೇ ನಿತ್ಯ ಯೋಗಾಭ್ಯಾಸ, ಸಾತ್ವಿಕ ಜೀವನಶೈಲಿ ಮತ್ತು ಶುದ್ಧ ಮನೆಯ ಊಟ. ವೈದ್ಯರೇ ಅಚ್ಚರಿಗೊಳಗಾದ ಆರೋಗ್ಯ ಚೇತರಿಕೆ ಕುರಿತು ವಿವರ.
Last Updated 14 ಜನವರಿ 2026, 5:15 IST
ಕಮಲನಗರ| ಹಿಂದೂಗಳಿಂದ ಭಾರತದ ರಕ್ಷಣೆ: ಶಂಭುಲಿಂಗ ಶಿವಾಚಾರ್ಯರು
ಕಮಲನಗರದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಶಂಭುಲಿಂಗ ಶಿವಾಚಾರ್ಯರು ಹಿಂದೂಗಳಿಂದ ಭಾರತೀಯ ಸಂಸ್ಕೃತಿ ಮತ್ತು ದೇಶದ ರಕ್ಷಣೆಯಾಗುತ್ತದೆ ಎಂದು ಹೇಳಿದರು. ಒಗ್ಗಟ್ಟಿನ必要ತೆ ಮತ್ತು ಧರ್ಮಾಭಿಮಾನದ ಕುರಿತಾಗಿ ಕರೆ ನೀಡಿದರು.
Last Updated 14 ಜನವರಿ 2026, 5:10 IST
ADVERTISEMENT
<
1
2
...
1000
>
ADVERTISEMENT
ADVERTISEMENT