ಗುರುವಾರ, 25 ಡಿಸೆಂಬರ್ 2025
×
ADVERTISEMENT

ಬೀದರ್

ADVERTISEMENT

ಎನ್‌ಎಸ್‌ಎಸ್‌ಕೆಗೆ ಆರ್ಥಿಕ ನೆರವು ಕೊಡಿಸಿ: ಸೂರ್ಯಕಾಂತ ನಾಗಮಾರಪಳ್ಳಿ

Financial Aid: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಎನ್‌ಸಿಡಿಸಿಯಿಂದ ₹550 ಕೋಟಿ ಆರ್ಥಿಕ ನೆರವು ಕೊಡಿಸಲು ರಾಜ್ಯ ಸರ್ಕಾರ ನೆರವಾಗಬೇಕು ಎಂದು ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.
Last Updated 25 ಡಿಸೆಂಬರ್ 2025, 5:26 IST
ಎನ್‌ಎಸ್‌ಎಸ್‌ಕೆಗೆ ಆರ್ಥಿಕ ನೆರವು ಕೊಡಿಸಿ: ಸೂರ್ಯಕಾಂತ ನಾಗಮಾರಪಳ್ಳಿ

ಕೃಷಿ ಉಪಕರಣಗಳ ಕಳವು ಆರೋಪಿಗಳ ಬಂಧನ: ₹17.15 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

Tractor Trolley Theft: ಸಮೀಪದ ಮೇಹಕರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಟ್ರಾಲಿ ಹಾಗೂ ಕೃಷಿ ಉಪಕರಣಗಳ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮೂವರು ಆರೋಪಿತರನ್ನು ಬಂಧಿಸಿ ₹17.15 ಲಕ್ಷ ಮೌಲ್ಯದ ವಸ್ತುಗನ್ನು ಜಪ್ತಿ ಮಾಡಿದ್ದಾರೆ.
Last Updated 25 ಡಿಸೆಂಬರ್ 2025, 5:23 IST
ಕೃಷಿ ಉಪಕರಣಗಳ ಕಳವು ಆರೋಪಿಗಳ ಬಂಧನ: ₹17.15 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಕಮಲನಗರ: ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹ

Kamalanagar Railway Station: ಪಟ್ಟಣದ ರೈಲು ನಿಲ್ದಾಣದ ಮೂಲಕ ಸಂಚರಿಸುವ ಎಲ್ಲ ತಡೆರಹಿತ ರೈಲುಗಳನ್ನು ಇಲ್ಲಿನ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ವಿವಿಧ ಸಂಘಟನೆ ಕಾರ್ಯಕರ್ತರು ದಕ್ಷಿಣ ಮಧ್ಯ ರೈಲ್ವೆಗೆ ಮನವಿ ಸಲ್ಲಿಸಿದರು.
Last Updated 25 ಡಿಸೆಂಬರ್ 2025, 5:22 IST
ಕಮಲನಗರ: ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹ

ಬೀದರ್‌: ದ್ವೇಷ ಭಾಷಣ ತಡೆ ಮಸೂದೆ ಹಿಂಪಡೆಯಲು ಆಗ್ರಹ

Congress Protest: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ತಹಶೀಲ್ದಾರ್‌ ಕಚೇರಿ ಎದುರು ಬುಧವಾರ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
Last Updated 25 ಡಿಸೆಂಬರ್ 2025, 5:21 IST
ಬೀದರ್‌: ದ್ವೇಷ ಭಾಷಣ ತಡೆ ಮಸೂದೆ ಹಿಂಪಡೆಯಲು ಆಗ್ರಹ

‘ಕಲ್ಟ್‌’ ಕಂಪ್ಲೀಟ್‌ ಪ್ಯಾಕೇಜ್‌ ಮೂವಿ: ನಟ ಜೈದ್‌ ಖಾನ್‌

ಜ.23ರಂದು 150 ಚಿತ್ರಮಂದಿರಗಳಲ್ಲಿ ತೆರೆಗೆ; ನಟ ಜೈದ್‌ ಖಾನ್‌
Last Updated 25 ಡಿಸೆಂಬರ್ 2025, 5:18 IST
‘ಕಲ್ಟ್‌’ ಕಂಪ್ಲೀಟ್‌ ಪ್ಯಾಕೇಜ್‌ ಮೂವಿ: ನಟ ಜೈದ್‌ ಖಾನ್‌

ಬಸವಕಲ್ಯಾಣ: ಸಂಭ್ರಮದ ಹಾರಕೂಡ ರಥೋತ್ಸವ

ಚನ್ನಬಸವ ಶಿವಯೋಗಿಗಳ 74 ನೇ ಜಾತ್ರಾ ಮಹೋತ್ಸವ ನಿಮಿತ್ತ ವಿವಿಧ ಕಾರ್ಯಕ್ರಮ
Last Updated 25 ಡಿಸೆಂಬರ್ 2025, 4:58 IST
ಬಸವಕಲ್ಯಾಣ: ಸಂಭ್ರಮದ ಹಾರಕೂಡ ರಥೋತ್ಸವ

ಬೀದರ್ | ₹1.25 ಕೋಟಿ ದುರ್ಬಳಕೆ: ಪ್ರಕರಣ ದಾಖಲು

SBI Misuse Case: ಹುಮನಾಬಾದ್ ಪಟ್ಟಣದ ಎಸ್‌ಬಿಐ ಶಾಖೆಯ ಖಾತೆಯಿಂದ ₹1.25 ಕೋಟಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಬೀದರ್ ಪ್ರಾದೇಶಿಕ ಕಚೇರಿಯ ಎಟಿಎಂ ಚಾನೆಲ್ ಮ್ಯಾನೇಜರ್ ಪ್ರವೀಣ ಕುಮಾರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 24 ಡಿಸೆಂಬರ್ 2025, 23:30 IST
ಬೀದರ್ | ₹1.25 ಕೋಟಿ ದುರ್ಬಳಕೆ: ಪ್ರಕರಣ ದಾಖಲು
ADVERTISEMENT

ಬೀದರ್‌, ರಾಯಚೂರಿನಲ್ಲಿ ಶೀತಗಾಳಿ

Weather Forecast Karnataka: ಬೀದರ್‌, ರಾಯಚೂರು ಜಿಲ್ಲೆಯಲ್ಲಿ ಗುರುವಾರ ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆಯಾಗಿದ್ದು ಚಳಿಗಾಲದ ತೀವ್ರತೆ ಹೆಚ್ಚಾಗಿದೆ.
Last Updated 24 ಡಿಸೆಂಬರ್ 2025, 19:31 IST
ಬೀದರ್‌, ರಾಯಚೂರಿನಲ್ಲಿ ಶೀತಗಾಳಿ

ಬಾಂಗ್ಲಾದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ

VHP Protest: ಬೀದರ್‌: ಬಾಂಗ್ಲಾ ದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗ ದಳದಿಂದ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಹಿಂದೂಗಳಿಗೆ ರಕ್ಷಣೆ ಕೊಡದ ಬಾಂಗ್ಲಾದೇಶದ ವಿರುದ್ಧ
Last Updated 24 ಡಿಸೆಂಬರ್ 2025, 13:45 IST
ಬಾಂಗ್ಲಾದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ

ಬೀದರ್‌: ದ್ವೇಷ ಭಾಷಣ ತಡೆ ಮಸೂದೆ ಹಿಂಪಡೆಯಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Hate Speech Bill: ಬೀದರ್‌: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ತಹಶೀಲ್ದಾರ್‌ ಕಚೇರಿ ಎದುರು ಬುಧವಾರ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್‌. ಅಂಬೇಡ್ಕರ್‌
Last Updated 24 ಡಿಸೆಂಬರ್ 2025, 12:59 IST
ಬೀದರ್‌: ದ್ವೇಷ ಭಾಷಣ ತಡೆ ಮಸೂದೆ ಹಿಂಪಡೆಯಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT