ಬೀದರ್ನ ಜನಪದ ಕಲಾವಿದರ ಬಳಗವು 2019ರ ನವೆಂಬರ್ 2 ರಂದು ಬೀದರ್ ತಾಲ್ಲೂಕಿನ ಗಡಿ ಗ್ರಾಮ ಚಿಲ್ಲರ್ಗಿಯಲ್ಲಿ ಹಮ್ಮಿಕೊಂಡಿದ್ದ ಗಡಿನಾಡು ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಸ್ತೆ ಸಮಸ್ಯೆ ನನ್ನ ಗಮನಕ್ಕೆ ಬಂದಿತು. ವಿಷಯ ಮುಖ್ಯಮಂತ್ರಿ ಗಮನಕ್ಕೆ ತಂದ ಬಳಿಕ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.