<p><strong>ಬೀದರ್</strong>: ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಲಾ ಐದರಂತೆ ಗೋಂಧಳಿ ಸಮಾಜಕ್ಕೆ ಒಟ್ಟು 15 ಟಿಕೆಟ್ ನೀಡಬೇಕು ಎಂದು ಅಖಿಲ ಭಾರತ ಗೋಂಧಳಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿದ್ರಾಮ ವಾಘಮಾರೆ ಒತ್ತಾಯಿಸಿದರು.</p>.<p>ಕುಷ್ಟಗಿ ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಸಮಾಜದ ಅಭ್ಯರ್ಥಿಗೆ ಟಿಕೆಟ್ ಘೋಷಿಸಿದೆ. ರಾಜಕೀಯ ಪಕ್ಷಗಳು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬೀದರ್ ಜಿಲ್ಲೆಯಲ್ಲೂ ಟಿಕೆಟ್ನಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಬೇಡಿಕೆ ಮಂಡಿಸಿದರು.</p>.<p>ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮಾಜದ ಅಭಿವೃದ್ಧಿಗೆ ಸರ್ಕಾರಗಳು ಆದ್ಯತೆ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಮಾಜದ ಪ್ರಗತಿಗೆ ₹5 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.</p>.<p>ಸಮಾಜದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸಚಿನ್ ನವಲಕೇರೆ, ರಾಜು ವರ್ಧನ್ ಗರುಡಕರ್, ಅಮೂಲ್ ಗರುಡಕರ್, ಬಾಲಾಜಿ ಕಾಟೆ, ರವಿ ಪಾಠಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಲಾ ಐದರಂತೆ ಗೋಂಧಳಿ ಸಮಾಜಕ್ಕೆ ಒಟ್ಟು 15 ಟಿಕೆಟ್ ನೀಡಬೇಕು ಎಂದು ಅಖಿಲ ಭಾರತ ಗೋಂಧಳಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿದ್ರಾಮ ವಾಘಮಾರೆ ಒತ್ತಾಯಿಸಿದರು.</p>.<p>ಕುಷ್ಟಗಿ ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಸಮಾಜದ ಅಭ್ಯರ್ಥಿಗೆ ಟಿಕೆಟ್ ಘೋಷಿಸಿದೆ. ರಾಜಕೀಯ ಪಕ್ಷಗಳು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬೀದರ್ ಜಿಲ್ಲೆಯಲ್ಲೂ ಟಿಕೆಟ್ನಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಬೇಡಿಕೆ ಮಂಡಿಸಿದರು.</p>.<p>ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮಾಜದ ಅಭಿವೃದ್ಧಿಗೆ ಸರ್ಕಾರಗಳು ಆದ್ಯತೆ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಮಾಜದ ಪ್ರಗತಿಗೆ ₹5 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.</p>.<p>ಸಮಾಜದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸಚಿನ್ ನವಲಕೇರೆ, ರಾಜು ವರ್ಧನ್ ಗರುಡಕರ್, ಅಮೂಲ್ ಗರುಡಕರ್, ಬಾಲಾಜಿ ಕಾಟೆ, ರವಿ ಪಾಠಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>